ಅಗಲಿದ ಅಟಲ್ ಪಾಕ್ ನಲ್ಲೂ ಎಷ್ಟು ಜನಪ್ರಿಯತೆ ಇದೆ ಎನ್ನುವುದು ಈ ಮೂಲಕ ಜಾಹೀರು!

Webdunia
ಶುಕ್ರವಾರ, 17 ಆಗಸ್ಟ್ 2018 (11:59 IST)
ನವದೆಹಲಿ: ನಿನ್ನೆ ನಮ್ಮನ್ನಗಲಿದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಗೆ ಅಂತಿಮ ನಮನ ಸಲ್ಲಿಸಲು ಪಾಕಿಸ್ತಾನ, ಭೂತಾನ್ ನಿಂದ ನಾಯಕರು ಆಗಮಿಸುತ್ತಿದ್ದಾರೆ.
 

ಪಾಕಿಸ್ತಾನದ ಕಾನೂನು ಸಚಿವರ ನೇತೃತ್ವದಲ್ಲಿ ನಿಯೋಗವೊಂದು ದೆಹಲಿಗೆ ಭೇಟಿ ನೀಡಿ ಅಟಲ್ ಬಿಹಾರಿ ವಾಜಪೇಯಿಗೆ ಅಂತಿಮ ನಮನ ಸಲ್ಲಿಸಲಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಎಂಥದ್ದೇ ವೈಮನಸ್ಯವಿದ್ದರೂ ಭಾರತದ ನಾಯಕನಿಗೆ ಆ ದೇಶದ ನಾಯಕರು ಗೌರವ ಸಲ್ಲಿಸುತ್ತಿರುವುದು ಅಟಲ್ ಜನಪ್ರಿಯತೆಗೆ ಸಾಕ್ಷಿಯಾಗಿದೆ.

ಇನ್ನೊಂದೆಡೆ ಭೂತಾನ್ ದೇಶದ ದೊರೆ ಜಿಗ್ಮೆ ಕೇಸರ್ ಕೂಡಾ ಭಾರತಕ್ಕೆ ಆಗಮಿಸಿ ವಾಜಪೇಯಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದರೊಂದಿಗೆ ವಾಜಪೇಯಿ ಅವರು ನೆರೆಯ ರಾಷ್ಟ್ರಗಳೊಂದಿಗೆ ಹೊಂದಿದ್ದ ಸ್ನೇಹ ಸಂಬಂಧಕ್ಕೆ ನಿಜವಾದ ಅರ್ಥ ಬಂದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ದಸರಾ-ದೀಪಾವಳಿಗೆ ಕರ್ನಾಟಕಕ್ಕೆ ₹3705 ಕೋಟಿ ಕೇಂದ್ರದ ಕೊಡುಗೆ: ಪ್ರಲ್ಹಾದ ಜೋಶಿ

Karnataka Weather: ಮೂರು ದಿನ ವರುಣನ ಆರ್ಭಟ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಮುಂದಿನ ಸುದ್ದಿ
Show comments