Select Your Language

Notifications

webdunia
webdunia
webdunia
webdunia

ಮಹಾರಾಷ್ಟ್ರದಲ್ಲಿ ಬಿಜೆಪಿ ,ಎನ್ ಸಿಪಿ ಸೇರಿ ಸರ್ಕಾರ ರಚನೆ; ಅಜಿತ್ ಪವಾರ್ ವಿರುದ್ಧ ಶಿವಸೇನೆ ತೀವ್ರ ವಾಗ್ದಾಳಿ

ಮಹಾರಾಷ್ಟ್ರದಲ್ಲಿ ಬಿಜೆಪಿ ,ಎನ್ ಸಿಪಿ ಸೇರಿ ಸರ್ಕಾರ ರಚನೆ; ಅಜಿತ್ ಪವಾರ್ ವಿರುದ್ಧ ಶಿವಸೇನೆ ತೀವ್ರ ವಾಗ್ದಾಳಿ
ಮಹಾರಾಷ್ಟ್ರ , ಶನಿವಾರ, 23 ನವೆಂಬರ್ 2019 (10:18 IST)
ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಬಿಜೆಪಿ ,ಎನ್ ಸಿಪಿ ಸೇರಿ ಸರ್ಕಾರ ರಚಿಸಿದ ಹಿನ್ನಲೆಯಲ್ಲಿ ಬಿಜೆಪಿಗೆ ಬೆಂಬಲಿಸಿದ ಅಜಿತ್ ಪವಾರ್ ವಿರುದ್ಧ ಶಿವಸೇನೆ ತೀವ್ರ ವಾಗ್ದಾಳಿ ನಡೆಸಿದೆ.



ಎನ್ ಸಿಪಿಯ ಮುಖ್ಯಸ್ಥ ಶರದ್ ಪವಾರ್ ಗೂ ಮಾಹಿತಿ ನೀಡದೆ ಅಜಿತ್ ಪವಾರ್ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಇದಕ್ಕೆ ರೊಚ್ಚಿಗೆದ್ದ ಶಿವಸೇನೆ, ಜೈಲಿಗೆ ಹೋಗುವುದರಿಂದ ಪಾರಾಗಲು ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ಅಜಿತ್ ಪವಾರ್ ವಿರುದ್ಧ ಕಿಡಿಕಾರಿದೆ.


ಮುಂಬೈನಲ್ಲಿ ಈ ಬಗ್ಗೆ ಶಿವಸೇನೆಯ ನಾಯಕ ಸಂಜಯ್ ರಾವತ್ ಮಾತನಾಡಿ, ಶರದ್ ಪವಾರ್ ಗೆ ಅಜಿತ್ ಪವಾರ್ ದ್ರೋಹವೆಸಗಿದ್ದಾರೆ. ಅಜಿತ್ ಪವಾರ್ ಮಹಾರಾಷ್ಟ್ರದ ಜನತೆ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಗೆ ಅಜಿತ್ ಪವಾರ್ ಬೆಂಬಲ; ಶರದ್ ಪವಾರ್ ಹೇಳಿದ್ದೇನು?