ಬಿಜೆಪಿ ಚುನಾವಣಾ ಪ್ರಣಾಳಿಕೆ ಸಮಿತಿ ರಚನೆ: ಸಚಿವ ರಾಜನಾಥ್‌ ಸಿಂಗ್‌ಗೆ ಹೊಸ ಜವಾಬ್ದಾರಿ

Sampriya
ಶನಿವಾರ, 30 ಮಾರ್ಚ್ 2024 (17:48 IST)
Photo Courtesy X
ನವದೆಹಲಿ: ಲೋಕಸಭೆ ಚುನಾವಣೆ 2024 ರ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ಭಾರತೀಯ ಜನತಾ ಪಕ್ಷ ಶನಿವಾರ ಪ್ರಕಟಿಸಿದೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು  27 ಮಂದಿ ಸದಸ್ಯರ ಸಮಿತಿಯ ಸದಸ್ಯರ ಹೆಸರನ್ನು ಘೋಷಿಸಿದರು. ಸಮಿತಿ ನೇತೃತ್ವದ ಹೊಣೆಯನ್ನು  ರಕ್ಷಣಾ ಸಚಿವ  ರಾಜನಾಥ್ ಸಿಂಗ್ ಅವರು ವಹಿಸಲಾಗಿದೆ.

ಸಮಿತಿಯ ಸಂಚಾಲಕರಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಸಹ ಸಂಚಾಲಕರಾಗಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ನೇಮಿಸಲಾಗಿದೆ.

ಅರ್ಜುನ್ ಮುಂಡಾ, ಭೂಪೇಂದರ್ ಯಾದವ್, ಅರ್ಜುನ್ ರಾಮ್ ಮೇಘವಾಲ್, ಕಿರಣ್ ರಿಜಿಜು, ಅಶ್ವಿನಿ ವೈಷ್ಣವ್, ಧರ್ಮೇಂದ್ರ ಪ್ರಧಾನ್ ಮತ್ತು ಭೂಪೇಂದರ್ ಪಟೇಲ್ ಅವರನ್ನು ಸಮಿತಿಯಲ್ಲಿ ಸದಸ್ಯರನ್ನಾಗಿ ಸೇರಿಸಲಾಗಿದೆ.

ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಛತ್ತೀಸ್‌ಗಢ ಸಿಎಂ ವಿಷ್ಣು ದೇವ್ ಸಾಯಿ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಕೂಡ ಪಟ್ಟಿಯಲ್ಲಿದ್ದಾರೆ.

ಇವರೊಂದಿಗೆ ಶಿವರಾಜ್ ಸಿಂಗ್ ಚೌಹಾಣ್, ವಸುಂಧರಾ ರಾಜೇ, ಸ್ಮೃತಿ ಇರಾನಿ, ಜುಯಲ್ ಓರಮ್, ರವಿಶಂಕರ್ ಪ್ರಸಾದ್, ಸುಶೀಲ್ ಮೋದಿ, ಕೇಶವ್ ಪ್ರಸಾದ್ ಮೌರ್ಯ, ರಾಜೀವ್ ಚಂದ್ರಶೇಖರ್, ವಿನೋದ್ ತಾವ್ಡೆ, ರಾಧಾ ಮೋಹನ್ ದಾಸ್ ಅಗರ್ವಾಲ್, ಮಂಜಿಂದರ್ ಸಿಂಗ್ ಸಿರ್ಸಾ, ಒಪಿ ಧಂಕರ್, ಅನಿಲ್ ಆಂಟನಿ ಮತ್ತು ತಾರಿಕ್ ಆಂಟನಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನದ ಸೇನಾಧಿಕಾರಿಯೋ, ಬೀದಿ ಕಾಮಣ್ಣನೋ..: ಮಹಿಳಾ ಪತ್ರಕರ್ತೆಗೆ ಪಬ್ಲಿಕ್ ನಲ್ಲಿ ಮಾಡಿದ್ದೇನು video

ಭಾರತದ ಅಕ್ಕಿಗೆ ಟ್ರಂಪ್ ಸುಂಕ: ನಮ್ಮದೇಶದ ಬಡವರಿಗೆ ಕೊಡ್ತೀವಿ ಬಿಡ್ರೀ ಎಂದ ಪಬ್ಲಿಕ್

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಗೃಹಲಕ್ಷ್ಮಿ ಹಣ ಯಾಕೆ ಬಂದಿಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕೇಳಿದಾಗ ಸದನದಲ್ಲಿ ಗ್ಗದಲವೋ ಗದ್ದಲ

ಮುಂದಿನ ಸುದ್ದಿ
Show comments