Webdunia - Bharat's app for daily news and videos

Install App

ಮಂತ್ರಾಲಯವನ್ನು ಕರ್ನಾಟಕಕ್ಕೆ ಸೇರಿಸುವಂತೆ ಆಗ್ರಹಿಸಿದ ತೆಲುಗುದೇಶಂ ಪಕ್ಷದ ಮಾಜಿ ಶಾಸಕ

Webdunia
ಗುರುವಾರ, 2 ಜನವರಿ 2020 (10:19 IST)
ಆಂಧ್ರಪ್ರದೇಶ: ಮಂತ್ರಾಲಯವನ್ನು ಕರ್ನಾಟಕಕ್ಕೆ ಸೇರಿಸುವಂತೆ  ತೆಲುಗುದೇಶಂ ಪಕ್ಷದ ಮಾಜಿ ಶಾಸಕ ತಿಕ್ಕಾರೆಡ್ಡಿ ಆಗ್ರಹಿಸಿದ್ದಾರೆ.



ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕದ ಜತೆ ಮಂತ್ರಾಲಯ ಕ್ಷೇತ್ರ ವಿಲೀನಕ್ಕೆ ಪಟ್ಟುಹಿಡಿದಿದ್ದು,  ಮಂತ್ರಾಲಯದಲ್ಲಿ ಕನ್ನಡಿಗರೇ ಹೆಚ್ಚಿನ ಸಂಖ್ಯೆಯಲ್ಲಿದ್ದೇವೆ. ಭಾಷೆ ವಿಚಾರಕ್ಕೆ ಬಂದರೆ ಬಳ್ಳಾರಿಗೆ ತೀರಾ ಹತ್ತಿರದಲ್ಲಿದ್ದೇವೆ. ನಮ್ಮನ್ನ ಕರ್ನಾಟಕಕ್ಕೆ ಸೇರಿಸಿ ಬಿಡಿ ಎಂದು ಅವರು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments