Webdunia - Bharat's app for daily news and videos

Install App

ನಾಲ್ಕು ಮಕ್ಕಳು ಸಜೀವ ದಹನ

Webdunia
ಶನಿವಾರ, 14 ಜನವರಿ 2017 (16:18 IST)
ಗುಡಿಸಲೊಂದರಲ್ಲಿ ಬೆಂಕಿ ಹೊತ್ತಿಕೊಂಡು ಕನಿಷ್ಠ ನಾಲ್ಕು ಮಕ್ಕಳು ಸಜೀವ ದಹನಗೊಂಡ ಹೃದಯವಿದ್ರಾವಕ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.

ನಗರದ ಖೇರ್ಕಿ ದೌಲಾ ಪ್ರದೇಶದಲ್ಲಿನ ಕೊಳಗೇರಿ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದ್ದು, ಘಟನೆ ನಡೆದಾಗ ಮಕ್ಕಳು ನಿದ್ದೆಯಲ್ಲಿದ್ದರು ಎಂದು ತಿಳಿದು ಬಂದಿದೆ. 
 
ಬೆಂಕಿ ತಗುಲು ಕಾರಣ ತಿಳಿದು ಬಂದಿಲ್ಲ. ಮಕ್ಕಳ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಗುರುಗ್ರಾಮ ಪೊಲೀಸರು ಪ್ರಕರಣ ದಾಖಿಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
 
ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments