Webdunia - Bharat's app for daily news and videos

Install App

ನಾಲ್ಕು ಮಕ್ಕಳು ಸಜೀವ ದಹನ

Webdunia
ಶನಿವಾರ, 14 ಜನವರಿ 2017 (16:18 IST)
ಗುಡಿಸಲೊಂದರಲ್ಲಿ ಬೆಂಕಿ ಹೊತ್ತಿಕೊಂಡು ಕನಿಷ್ಠ ನಾಲ್ಕು ಮಕ್ಕಳು ಸಜೀವ ದಹನಗೊಂಡ ಹೃದಯವಿದ್ರಾವಕ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.

ನಗರದ ಖೇರ್ಕಿ ದೌಲಾ ಪ್ರದೇಶದಲ್ಲಿನ ಕೊಳಗೇರಿ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದ್ದು, ಘಟನೆ ನಡೆದಾಗ ಮಕ್ಕಳು ನಿದ್ದೆಯಲ್ಲಿದ್ದರು ಎಂದು ತಿಳಿದು ಬಂದಿದೆ. 
 
ಬೆಂಕಿ ತಗುಲು ಕಾರಣ ತಿಳಿದು ಬಂದಿಲ್ಲ. ಮಕ್ಕಳ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಗುರುಗ್ರಾಮ ಪೊಲೀಸರು ಪ್ರಕರಣ ದಾಖಿಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
 
ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋವಿಡ್ ದೃಢಪಟ್ಟವರಲ್ಲೇ ಹೆಚ್ಚು ಹೃದಯಾಘಾತ: ಕೋವಿಡ್ ಲಸಿಕೆ ಬಗ್ಗೆ ದಿನೇಶ್ ಗುಂಡೂರಾವ್‌ ಸ್ಫೋಟಕ ಮಾಹಿತಿ

ಯಾದಗಿರಿ: ಕಲುಷಿತ ನೀರು ಸೇವನೆ, ಮೂವರು ಸಾವು, ಹಲವರು ಅಸ್ವಸ್ಥ

26/11 ಮುಂಬೈ ದಾಳಿ: ಮಾಸ್ಟರ್ ಮೈಂಡ್ ರಾಣಾ ಬಾಯಿಂದ್ದ ಹೊರಬಿತ್ತು ಭಯಾನಕ ಸತ್ಯ

Video: 18 ಅಡಿ ಉದ್ದದ ಹಾವನ್ನು ಏಕಾಂಗಿಯಾಗಿ ಸೆರೆಹಿಡಿದ ಕೆಚ್ಚೆದೆಯ ಮಹಿಳಾ ಅಧಿಕಾರಿ

ಅಮ್ಮನ ಜೊತೆ ಸೇರಿಕೊಂಡು ಅತ್ತೆಗೆ ಸೊಸೆ ಹೀಗೆ ಮಾಡೋದಾ: ಶಾಕಿಂಗ್ ವಿಡಿಯೋ

ಮುಂದಿನ ಸುದ್ದಿ
Show comments