Webdunia - Bharat's app for daily news and videos

Install App

ಭಾರತೀಯ ವಾಯುನೆಲೆಯ ಫೋಟೋ ಕ್ಲಿಕ್ಕಿಸುತ್ತಿದ್ದ ನಾಲ್ವರು ಶಂಕಿತರ ಬಂಧನ

Webdunia
ಬುಧವಾರ, 3 ಫೆಬ್ರವರಿ 2016 (20:14 IST)
ದರ್ಬಾಂಗಾ ನಗರದಲ್ಲಿರುವ ಭಾರತೀಯ ವಾಯುಸೇನೆ ನೆಲೆಯ ಫೋಟೋಗಳನ್ನು ಕ್ಲಿಕ್ಕಿಸುತ್ತಿದ್ದ ನಾಲ್ವರು ಶಂಕಿತ ಕಾಶ್ಮಿರಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
 
ಪಠಾನ್‌ಕೋಟ್ ಉಗ್ರರ ದಾಳಿಯಿಂದ ಎಚ್ಚೆತ್ತುಕೊಂಡಿರುವ ಭಾರತೀಯ ವಾಯುಸೇನೆ ಸಿಬ್ಬಂದಿ ಕೆಲವರು ವಾಯುನೆಲೆಯ ಫೋಟೋಗಳನ್ನು ಕ್ಲಿಕ್ಕಿಸುತ್ತಿರುವುದು ಕಂಡ ವಾಯುಸೇನೆ ಭದ್ರತಾ ಪಡೆಗಳು ನಾಲ್ಕು ಯುವಕರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.  
 
ಭಾರತೀಯ ವಾಯುಸೇನಾ ನೆಲೆಗಳ ಮೇಲೆ ಉಗ್ರರ ಕಣ್ಣಿದೆ ಎನ್ನುವ ಮಾಹಿತಿ ಪಡೆದ ಗುಪ್ತಚರ ದಳ ಮತ್ತು  ರಾ ಅಧಿಕಾರಿಗಳು ದೇಶದಲ್ಲಿರುವ ಪ್ರತಿಯೊಂದು ಸೇನಾ ನೆಲೆ ಮತ್ತು ವಾಯುನೆಲೆಗಳ ಭದ್ರತೆಯನ್ನು ಹೆಚ್ಚಿಸಿ ಹೈ -ಅಲರ್ಟ್ ಘೋಷಿಸಿವೆ. 
 
ಇತ್ತೀಚೆಗೆ  ಆಗ್ರಾ ಭಾರತೀಯ ವಾಯುನೆಲೆಯನ್ನು ಅನಧಿಕೃತವಾಗಿ ಪ್ರವೇಶಿಸುವವರನ್ನು ಗುಂಡಿಟ್ಟು ಹತ್ಯೆ ಮಾಡಲು ಭದ್ರತಾ ಪಡೆಗಳಿಗೆ ಅಧಿಕಾರ ನೀಡಲಾಗಿದೆ.  

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments