Webdunia - Bharat's app for daily news and videos

Install App

ಎನ್`ಕೌಂಟರ್ ಹೆಸರಲ್ಲಿ ಅಮಾಯಕರನ್ನ ಕೊಂದಿದ್ದ ನಾಲ್ವರು ಪೊಲೀಸರಿಗೆ ಜೀವಾವಧಿ ಶಿಕ್ಷೆ

Webdunia
ಬುಧವಾರ, 22 ಫೆಬ್ರವರಿ 2017 (22:09 IST)
1996ರ ಗಾಜಿಯಾಬಾದ್`ನ ನಕಲಿ ಎನ್`ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪೊಲೀಸರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಮೂಲಕ ಸಿಬಿಐ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.  ಇನ್ಸ್`ಪೆಕ್ಟರ್, ಸಬ್ ಇನ್ಸ್`ಪೆಕ್ಟರ್ ಮತ್ತು ಇಬ್ಬರು ಪೇದೆಗಳು ಶಿಕ್ಷೆಗೊಳಗಾಗಿದ್ದಾರೆ. ಸಾಕ್ಷ್ಯ ನಾಶ, ತಪ್ಪು ಸಾಕ್ಷ್ಯ ನೀಡಿಕೆ ಆರೋಪದಡಿ ನಾಲ್ವರೂ ದೋಷಿಗಳೆಂದು ಫೆಬ್ರವರಿ 20 ರಂದೇ ಕೋರ್ಟ್ ತೀರ್ಪು ನೀಡಿತ್ತು. ಇವತ್ತು ಶಿಕ್ಷೆ ಪ್ರಕಟಿಸಿದೆ.


ನವೆಂಬರ್ 8 1996ರಂದು ಜಲಾಲುದ್ದೀನ್, ಜಸ್ಬೀರ್, ಅಶೋಕ್ ಮತ್ತು ಪ್ರವೇಜ್ ಎಂಬುವವರನ್ನ ಕ್ರಿಮಿನಲ್ಸ್ ಎಂಬ ಕಾರಣವೊಡ್ಡಿ ಎನ್`ಕೌಂಟರ್`ನಲ್ಲಿ ಕೊಲ್ಲಲಾಗಿತ್ತು. ನಾಲ್ವರೂ ಕೂಲಿ ಕಾರ್ಮಿಕರಾಗಿದ್ದು, ಭೋಜ್`ಪುರ ಠಾಣೆ ಮುಂದೆ ಟೀ ಅಂಗಡಿಯಲ್ಲಿ ಕುಳಿತಿದ್ದಾಗ ಠಾಣೆಗೆ ಎಳೆದೊಯ್ದ ಪೊಲೀಸರು ಚಿತ್ರಹಿಂಸೆ ನೀಡಿ ಬಳಿಕ ಗುಂಡಿಕ್ಕಿ ಕೊಂದಿದ್ದರು.

ಸತತ 2 ದಶಕಗಳ ವಿಚಾರಣೆ ಬಳಿಕ ಸಿಬಿಐ ಕೋರ್ಟ್ , ಇನ್ಸ್`ಪೆಕ್ಟರ್ ಲಾಲ್ ಸಿಂಗ್, ಸಬ್ ಇನ್ಸ್`ಪೆಕ್ಟರ್ ಜೋಗಿಂದರ್ ಸಿಂಗ್, ಸುರ್ಯಬನ್ ಮತ್ತು ಸುಭಾಶ್ ಚಂದ್ ಎಂಬ ಪೇದೆಗಳು ಜೀವಾವಧಿ ಶಿಕ್ಷೆ ವಿಧಿಸಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments