Webdunia - Bharat's app for daily news and videos

Install App

ತಾಜ್ ಮಹಲ್ ನಲ್ಲಿ ಕೇಸರಿ ಧ್ವಜ ಹಾರಿಸಿ ಶಿವ ಚಾಲೀಸ ಹೇಳಿದ ನಾಲ್ವರು ಅರೆಸ್ಟ್

Webdunia
ಮಂಗಳವಾರ, 5 ಜನವರಿ 2021 (11:07 IST)
ಆಗ್ರಾ: ಪ್ರೇಮಸೌಧ ತಾಜ್ ಮಹಲ್ ಮುಂದೆ ಭಾಗವಧ್ವಜ ಹಾರಿಸಿ ಶಿವ ಚಾಲೀಸ ಪಠಿಸಿದ ನಾಲ್ವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.


ಹಿಂದೂ ಜಾಗರಣ ವೇದಿಕೆಯ ನಾಲ್ವರು ಕಾರ್ಯಕರ್ತರು ಬಂಧಿತರು. ತಾಜ್ ಮಹಲ್ ಪರಿಸರದಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶವಿಲ್ಲ. ಕೊರೋನಾ ಕಾರಣದಿಂದ ಒಳಗಡೆ ಪ್ರವೇಶ ನಿರ್ಬಂಧಿಸಲಾಗಿದೆ. ಹೀಗಾಗಿ ತಾಜ್ ಮಹಲ್ ಒಳಗೆ ಹೋಗಲು ಈ ಯುವಕರಿಗೆ ಸಾಧ‍್ಯವಾಗಿಲ್ಲ. ಹಾಗಿದ್ದರೂ ಈ ನಿಷೇಧಿತ ಪರಿಸರದಲ್ಲಿ ಕೇಸರಿ ಧ್ವಜ ಹಾರಿಸಿದ ಕಾರಣಕ್ಕೆ ಯುವಕರನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments