Webdunia - Bharat's app for daily news and videos

Install App

ಸೆಲ್ಫೀ ಹುಚ್ಚಿಗೆ ಬಲಿಯಾಯ್ತು ನಾಲ್ವರು ಯುವಕರ ಜೀವ

Webdunia
ಗುರುವಾರ, 17 ಫೆಬ್ರವರಿ 2022 (09:30 IST)
ಗುರ್ಗಾಂವ್: ಸೆಲ್ಫೀ ತೆಗೆಯುವ ಹುಚ್ಚಿಗೆ ನಾಲ್ವರು ಯುವಕರು ರೈಲಿನಡಿಗೆ ಸಿಲುಕಿ ಪ್ರಾಣ ಕಳೆದುಕೊಂಡ ಘಟನೆ ದೆಹಲಿ ಹೊರವಲಯದಲ್ಲಿ ನಡೆದಿದೆ.

ನಿರ್ಮಾಣ ಹಂತದಲ್ಲಿದ್ದ ರೈಲ್ವೇ ಓವರ್ ಬ್ರಿಡ್ಜ್  ಬಳಿ ಯುವಕರು ಸೆಲ್ಫೀ ಕ್ಲಿಕ್ಕಿಸಲು ಹೊರಟಿದ್ದರು. ರೈಲು ಸಮೀಪ ಬಂದರೂ ಮತ್ತಷ್ಟು ಸುಂದರ ಚಿತ್ರ ತೆಗೆಯಬೇಕೆಂಬ ಹುಚ್ಚಿಗೆ ಬಿದ್ದು ಅಲ್ಲಿಯೇ ನಿಂತಿದ್ದರು. ಆದರೆ ವೇಗವಾಗಿ ಬಂದ ರೈಲು ನಾಲ್ವರಿಗೆ ಡಿಕ್ಕಿ ಹೊಡೆದು ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರೆಲ್ಲರೂ 18 ರಿಂದ 21 ವರ್ಷ ವಯಸ್ಸಿನವರು ಎನ್ನಲಾಗಿದೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments