Select Your Language

Notifications

webdunia
webdunia
webdunia
webdunia

ಸರ್ಜಿಕಲ್ ಸ್ಟ್ರೈಕ್ ಗೆ ನಾಲ್ಕನೇ ವರ್ಷ : ಸಚಿವ ಹೇಳಿದ್ದೇನು?

ಸರ್ಜಿಕಲ್ ಸ್ಟ್ರೈಕ್ ಗೆ ನಾಲ್ಕನೇ ವರ್ಷ : ಸಚಿವ ಹೇಳಿದ್ದೇನು?
ಬೆಂಗಳೂರು , ಮಂಗಳವಾರ, 29 ಸೆಪ್ಟಂಬರ್ 2020 (15:47 IST)
ಪಾಪಿ ಪಾಕ್ ಉಗ್ರರು ನಡೆಸಿದ್ದ ಭಯೋತ್ಪಾದನೆ ದಾಳಿಗೆ ಪ್ರತೀಕಾರವಾಗಿ ನಡೆದ ಸರ್ಜಿಕಲ್ ಸ್ಟ್ರೈಕ್ ಗೆ ನಾಲ್ಕು ವರ್ಷ ಪೂರ್ಣಗೊಂಡಿದೆ.


ಭಾರತ ಪಾಕ್ ಗಡಿಯಲ್ಲಿ ಪಾಕಿಸ್ತಾನದ ಉಗ್ರರು ನಡೆಸಿದ್ದ ಭಯೋತ್ಪಾದನೆ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಗೆ ಇಂದು ನಾಲ್ಕು ವರ್ಷ ಪೂರ್ಣಗೊಂಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕೃಷಿ ಖಾತೆ ಸಚಿವ ಬಿ.ಸಿ. ಪಾಟೀಲ, ಅಂದು ಭಾರತೀಯ ಸೇನೆ ಅಕ್ಷರಶಃ ಮಿಂಚಿನ ದಾಳಿ ನಡೆಸಿತ್ತು. ನಮ್ಮ ತಂಟೆಗೆ ಬಂದರೆ ಯಾವ ರೀತಿ ಪಾಠ ಕಲಿಸುತ್ತೇವೆ ಎಂಬುದನ್ನು ಜಗತ್ತಿಗೆ ತೋರ್ಪಡಿಸಿತ್ತು. ಈ ದಿಟ್ಟ ಪ್ರತ್ಯುತ್ತರ ದಾಳಿಯ ಭಾಗವಾಗಿದ್ದ ಎಲ್ಲಾ ವೀರ ಯೋಧರಿಗೆ ನನ್ನ ಸಲಾಂ ಎಂದು ಹೇಳಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಹೋರಾಡುತ್ತಿದೆ ಎಂದ ಸಚಿವ