Webdunia - Bharat's app for daily news and videos

Install App

ಸರ್ಜಿಕಲ್ ಸ್ಟ್ರೈಕ್ ಗೆ ನಾಲ್ಕನೇ ವರ್ಷ : ಸಚಿವ ಹೇಳಿದ್ದೇನು?

Webdunia
ಮಂಗಳವಾರ, 29 ಸೆಪ್ಟಂಬರ್ 2020 (15:47 IST)
ಪಾಪಿ ಪಾಕ್ ಉಗ್ರರು ನಡೆಸಿದ್ದ ಭಯೋತ್ಪಾದನೆ ದಾಳಿಗೆ ಪ್ರತೀಕಾರವಾಗಿ ನಡೆದ ಸರ್ಜಿಕಲ್ ಸ್ಟ್ರೈಕ್ ಗೆ ನಾಲ್ಕು ವರ್ಷ ಪೂರ್ಣಗೊಂಡಿದೆ.


ಭಾರತ ಪಾಕ್ ಗಡಿಯಲ್ಲಿ ಪಾಕಿಸ್ತಾನದ ಉಗ್ರರು ನಡೆಸಿದ್ದ ಭಯೋತ್ಪಾದನೆ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಗೆ ಇಂದು ನಾಲ್ಕು ವರ್ಷ ಪೂರ್ಣಗೊಂಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕೃಷಿ ಖಾತೆ ಸಚಿವ ಬಿ.ಸಿ. ಪಾಟೀಲ, ಅಂದು ಭಾರತೀಯ ಸೇನೆ ಅಕ್ಷರಶಃ ಮಿಂಚಿನ ದಾಳಿ ನಡೆಸಿತ್ತು. ನಮ್ಮ ತಂಟೆಗೆ ಬಂದರೆ ಯಾವ ರೀತಿ ಪಾಠ ಕಲಿಸುತ್ತೇವೆ ಎಂಬುದನ್ನು ಜಗತ್ತಿಗೆ ತೋರ್ಪಡಿಸಿತ್ತು. ಈ ದಿಟ್ಟ ಪ್ರತ್ಯುತ್ತರ ದಾಳಿಯ ಭಾಗವಾಗಿದ್ದ ಎಲ್ಲಾ ವೀರ ಯೋಧರಿಗೆ ನನ್ನ ಸಲಾಂ ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ಕ್ಯಾಬಿನ್ ಸಿಬ್ಬಂದಿಯೊಂದಿಗೆ ಪ್ರಯಾಣಿಕನ ಅನುಚಿತ ವರ್ತನೆ, ಮುಂದೇನಾಯ್ತು ಗೊತ್ತಾ

ಬಂಗಾಳದಲ್ಲಿ ಒಬ್ಬ ಬಿಜೆಪಿ ಶಾಸಕನೂ ಇರಲ್ಲ: ವಿಧಾನಸಭೆಯಲ್ಲಿ ಗುಡುಗಿದ ಮಮತಾ ಬ್ಯಾನರ್ಜಿ

ಧರ್ಮಸ್ಥಳ ಪ್ರಕರಣ: ಅಮಿತ್ ಶಾ ಭೇಟಿಯಾದ ಸನಾತನ ಸಂತ ನಿಯೋಗ

ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ, ಆರಾಧನೆ ಮೊದಲು ತಿಳಿಸಲಿ: ವಿ ಸೋಮಣ್ಣ

ಇದೇನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

ಮುಂದಿನ ಸುದ್ದಿ
Show comments