ರಾಮಮಂದಿರ ನಿರ್ಮಾಣ ಹೆಸರಿನಲ್ಲಿ ಚಂದಾ ಕೇಳಿ ವಂಚಿಸುವವರಿದ್ದಾರೆ ಎಚ್ಚರಿಕೆ!

Webdunia
ಶುಕ್ರವಾರ, 11 ಸೆಪ್ಟಂಬರ್ 2020 (12:49 IST)
ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾದ ಬೆನ್ನಲ್ಲೇ ವಂಚಕರಿಗೆ ಇದುವೇ ಆದಾಯ ಗಳಿಕೆಗೆ ಮಾರ್ಗವಾಗಿದೆ.


ರಾಮಮಂದಿರ ನಿರ್ಮಾಣ ಮಾಡಲು ಚಂದಾ ಕೊಡಿ ಎಂದು ನಕಲಿ ಬ್ಯಾಂಕ್ ಖಾತೆ, ಟ್ರಸ್ಟ್ ಹೆಸರು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿ ವಂಚಿಸುವವರಿದ್ದಾರೆ. ಹೀಗಾಗಿ ಚಂದಾ ಕೊಡುವ ಮೊದಲು ಎಚ್ಚರಿಕೆಯಿಂದಿರಿ. ಅದೇ ರೀತಿ ರಾಮಜನ್ಮ ಭೂಮಿ ಕಾರ್ಯದ ನೇತೃತ್ವ ವಹಿಸಿರುವ ರಾಮಜನ್ಮಭೂಮಿ ಟ್ರಸ್ಟ್ ನ ಬ್ಯಾಂಕ್ ಖಾತೆಯಿಂದ ನಕಲಿ ಚೆಕ್ ಸೃಷ್ಟಿಸಿ ಹಣ ಡ್ರಾ ಮಾಡಿರುವ ಘಟನೆಗಳೂ ವರದಿಯಾಗಿವೆ. ಈ ಬಗ್ಗೆ ಸ್ವತಃ ಟ್ರಸ್ಟ್ ದೂರು ದಾಖಲಿಸಿದೆ. ಹೀಗಾಗಿ ರಾಮಜನ್ಮಭೂಮಿ ಹೆಸರಿನಲ್ಲಿ ವಂಚನೆ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರುವುದು ಅಗತ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿಎಂ ಆಗುವ ಆಸೆ ನನಗೂ ಇದೆ: ಕಾಂಗ್ರೆಸ್ ನ ಮತ್ತೊಬ್ಬ ಪ್ರಮುಖ ಸಚಿವರಿಂದ ಬಾಂಬ್

ಅಲಿಬಾಬ 40 ಕಳ್ಳರ ಕತೆಯನ್ನು ಸಿದ್ದರಾಮಯ್ಯ ಸರ್ಕಾರದಲ್ಲೇ ನೋಡ್ತಿದ್ದೇವೆ: ಆರ್ ಅಶೋಕ್

ಮುಂದಿನ ಸುದ್ದಿ
Show comments