Webdunia - Bharat's app for daily news and videos

Install App

ರಾಮಮಂದಿರ ನಿರ್ಮಾಣ ಹೆಸರಿನಲ್ಲಿ ಚಂದಾ ಕೇಳಿ ವಂಚಿಸುವವರಿದ್ದಾರೆ ಎಚ್ಚರಿಕೆ!

Webdunia
ಶುಕ್ರವಾರ, 11 ಸೆಪ್ಟಂಬರ್ 2020 (12:49 IST)
ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾದ ಬೆನ್ನಲ್ಲೇ ವಂಚಕರಿಗೆ ಇದುವೇ ಆದಾಯ ಗಳಿಕೆಗೆ ಮಾರ್ಗವಾಗಿದೆ.


ರಾಮಮಂದಿರ ನಿರ್ಮಾಣ ಮಾಡಲು ಚಂದಾ ಕೊಡಿ ಎಂದು ನಕಲಿ ಬ್ಯಾಂಕ್ ಖಾತೆ, ಟ್ರಸ್ಟ್ ಹೆಸರು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿ ವಂಚಿಸುವವರಿದ್ದಾರೆ. ಹೀಗಾಗಿ ಚಂದಾ ಕೊಡುವ ಮೊದಲು ಎಚ್ಚರಿಕೆಯಿಂದಿರಿ. ಅದೇ ರೀತಿ ರಾಮಜನ್ಮ ಭೂಮಿ ಕಾರ್ಯದ ನೇತೃತ್ವ ವಹಿಸಿರುವ ರಾಮಜನ್ಮಭೂಮಿ ಟ್ರಸ್ಟ್ ನ ಬ್ಯಾಂಕ್ ಖಾತೆಯಿಂದ ನಕಲಿ ಚೆಕ್ ಸೃಷ್ಟಿಸಿ ಹಣ ಡ್ರಾ ಮಾಡಿರುವ ಘಟನೆಗಳೂ ವರದಿಯಾಗಿವೆ. ಈ ಬಗ್ಗೆ ಸ್ವತಃ ಟ್ರಸ್ಟ್ ದೂರು ದಾಖಲಿಸಿದೆ. ಹೀಗಾಗಿ ರಾಮಜನ್ಮಭೂಮಿ ಹೆಸರಿನಲ್ಲಿ ವಂಚನೆ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರುವುದು ಅಗತ್ಯ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments