Select Your Language

Notifications

webdunia
webdunia
webdunia
webdunia

ನಿರ್ಮಲಾ ಪ್ಯಾಕೇಜ್ 2: ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ವಿತರಣೆ

ನಿರ್ಮಲಾ ಪ್ಯಾಕೇಜ್ 2: ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ವಿತರಣೆ
ನವದೆಹಲಿ , ಗುರುವಾರ, 14 ಮೇ 2020 (17:08 IST)
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಎರಡನೇ ಹಂತದ ಪ್ಯಾಕೇಜ್ ಘೋಷಣೆ ಮಾಡಿದ್ದು, ನಿತ್ಯದ ಅನ್ನಕ್ಕಾಗಿ ಪರದಾಡುತ್ತಿರುವ ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ನೀಡುವ ಯೋಜನೆ ಘೋಷಣೆ ಮಾಡಿದ್ದಾರೆ.


ಮುಂದಿನ ಎರಡು ತಿಂಗಳವರೆಗೆ ವಲಸೆ ಕಾರ್ಮಿಕರಿಗೆ ಉಚಿತ 5 ಕೆಜಿ ಅಕ್ಕಿ ಅಥವಾ ಗೋಧಿ ಮತ್ತು 1 ಕೆಜಿ ಬೇಳೆ ವಿತರಣೆ ಮಾಡಲಾಗುವುದು. ಇದನ್ನು ರೇಷನ್ ಪೋರ್ಟೆಬಿಲಿಟಿ ಕಾರ್ಡ್ ಮೂಲಕ ಉಚಿತವಾಗಿ ಪಡೆಯಬಹುದು. ಇದನ್ನು ದೇಶದ ಯಾವುದೇ ಮೂಲೆಯಲ್ಲಾದರೂ ಪಡೆಯಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಳೆಗಾರರಿಗೆ ಪರಿಹಾರ ಧನ : ಮೇ 26 ರೊಳಗೆ ಅರ್ಜಿ ಸಲ್ಲಿಸಿ