Webdunia - Bharat's app for daily news and videos

Install App

ನಿರ್ಮಲಾ ಪ್ಯಾಕೇಜ್ 2: ಉದ್ಯೋಗ ಕಳೆದುಕೊಂಡವರಿಗೆ ಸಹಾಯ

Webdunia
ಗುರುವಾರ, 14 ಮೇ 2020 (17:13 IST)
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಎರಡನೇ ಹಂತದ ಪ್ಯಾಕೇಜ್ ನಲ್ಲಿ ಲಾಕ್ ಡೌನ್ ನಿಂದಾಗಿ ಉದ್ಯೋಗ ಕಳೆದುಕೊಂಡವರಿಗೆ ನೆರವಾಗುವ ಯೋಜನೆ ಪ್ರಕಟಿಸಿದೆ.


ಉದ್ಯೋಗ ಕಳೆದುಕೊಂಡವರಿಗೆ ಸರ್ಕಾರದ ವತಿಯಿಂದ ಮರುಕೌಶಲ್ಯ ತರಬೇತಿ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ. ಇನ್ನು ವಲಸೆ ಕಾರ್ಮಿಕರಿಗೆ ಕನಿಷ್ಠ ವೇತನ, ಮಹಿಳೆಯರಿಗೆ ರಾತ್ರಿ ಪಾಳಯದ ಕೆಲಸ ಮಾಡಲು ಹೊಸ ಕಾನೂನು ತರಲಿದ್ದೇವೆ ಎಂದು ಸಚಿವೆ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪಿ ಮನೆಯಲ್ಲಿ ಕಂತೆ ಕಂತೆ ಹಣ: ಅರೆಸ್ಟ್

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಧರ್ಮಸ್ಥಳ ಬುರುಡೆ ಕತೆ ಕೊನೆಗೂ ಬಯಲಾಯ್ತು: ಸಿಟಿ ರವಿ

Dharmasthala case: ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಅರುಣ್ ಕುಮಾರ್ ಸಲಹೆ ಸ್ವೀಕರಿಸಿದ್ದರೆ ಅಗೆಯುವ ಕೆಲವೇ ಆಗ್ತಿರಲಿಲ್ಲ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖ ರಿವೀಲ್: ಆತ ಹೊರಹಾಕಿದ ಸತ್ಯಗಳು ಇನ್ನಷ್ಟು ಶಾಕಿಂಗ್

ಮುಂದಿನ ಸುದ್ದಿ
Show comments