Webdunia - Bharat's app for daily news and videos

Install App

ನಿರ್ಮಲಾ ಪ್ಯಾಕೇಜ್ 2: ರೈತರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಬಂಪರ್ ಯೋಜನೆ

Webdunia
ಗುರುವಾರ, 14 ಮೇ 2020 (17:19 IST)
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಎರಡನೇ ಹಂತದ ಪ್ಯಾಕೇಜ್ ನಲ್ಲಿ ರೈತರಿಗೆ ಬಂಪರ್ ಯೋಜನೆ ಪ್ರಕಟಿಸಿದ್ದಾರೆ.


ಸಣ್ಣ ರೈತರಿಗೆ ಮೇ 31 ರವರೆಗಿನ ಸಾಲದ ಬಡ್ಡಿ ಮನ್ನಾ ಮಾಡಲಾಗಿದೆ. ಕಿಸಾನ್ ಕ್ರೆಡಿಟ್ ನ್ನು ಮೀನುಗಾರಿಕೆ ಮತ್ತು ಹೈನುಗಾರಿಕೆ ಮಾಡುವವರಿಗೂ ವಿಸ್ತರಣೆ ಮಾಡಲಾಗಿದೆ. ಇದು 2.5 ಕೋಟಿ ರೈತರಿಗೆ ನೆರವಾಗಲಿದೆ. ನಬಾರ್ಡ್ ಗೆ ಹೆಚ್ಚುವರಿಯಾಗಿ 30 ಸಾವಿರ ಕೋಟಿ ತುರ್ತು ಸಾಲ ನೀಡಲಾಗುವುದು.

ಬೀದಿ ಬದಿ ವ್ಯಾಪಾರಿಗಳಿಗೆ ಸುಲಭವಾಗಿ ಸಾಲ ಸಿಗುವಂತೆ ಮಾಡಲು 5 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಇದರಿಂದ 50 ಲಕ್ಷ ಬೀದಿ  ಬದಿ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments