Webdunia - Bharat's app for daily news and videos

Install App

ಮತ್ತೆ ಹಿಮಪಾತ; ಐವರು ಸೈನಿಕರು ನಾಪತ್ತೆ

Webdunia
ಶನಿವಾರ, 28 ಜನವರಿ 2017 (14:17 IST)
ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಹಿಮಪಾತವಾಗಿದ್ದು ಐವರು ಸೈನಿಕರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. 
ಕುಪ್ವಾರಾ ಜಿಲ್ಲೆಯಲ್ಲಿ ಈ ಅವಘಡ ನಡೆದಿದ್ದು, ಮಾಹಿತಿ ದೊರೆತ ತಕ್ಷಣ ಅಪಾಯವನ್ನು ಲೆಕ್ಕಿಸದೇ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. 
 
ಗಡಿ ನಿಯಂತ್ರಣ ರೇಖೆಯ ಬಂಡಿಪೋರಾ ಜಿಲ್ಲೆಯ ಗುರೇಜ್ ಹಾಗೂ ಸೋನ್‌ಮಾರ್ಗ್ ಸೆಕ್ಟರ್‌ಗಳಲ್ಲಿರುವ ಸೇನಾ ಶಿಬಿರಗಳ ಮೇಲೆ ಜನವರಿ 25 ರಂದು ಸಂಭವಿಸಿದ ಹಿಮಪಾತದಲ್ಲಿ 16 ಸೈನಿಕರು ಸೇರಿದಂತೆ ಒಟ್ಟು 21 ಜನರು ಅಸುನೀಗಿದ್ದರು. 
 
ರಾಜ್ಯದ ಕುಪ್ವಾರ, ಬಂಡಿಪೋರ, ಬಾರಾಮುಲ್ಲಾ, ಗಂದೇರ್ಬಾಲ್, ಕುಲ್ಗಾಂ, ಕಾರ್ಗಿಲ್ ಜಿಲ್ಲೆ ಸೇರಿದಂತೆ ಹಲವೆಡೆಮುಂದಿನ 24 ಗಂಟೆಯೊಳಗೆ ಭಾರೀ ಪ್ರಮಾಣದ ಹಿಮಪಾತವಾಗಲಿದೆ ಎಂದು ಇಂದು ಬೆಳಿಗ್ಗೆಯಷ್ಟೇ ಹಿಮಪಾತ ಮತ್ತು ಹಿಮಕುಸಿತ ಅಧ್ಯಯನ ಸಂಸ್ಥೆ ಎಚ್ಚರಿಕೆ ನೀಡಿತ್ತು. ಈ ಎಚ್ಚರಿಕೆ ಬೆನ್ನಲ್ಲೇ ಹಿಮಪಾತ ಸಂಭವಿಸಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments