Webdunia - Bharat's app for daily news and videos

Install App

ಮತ್ತೊಬ್ಬ ಪುರುಷನ ಜೊತೆ ಸಂಬಂಧವಿದೆ ಎಂಬ ಅನುಮಾನಕ್ಕೆ ವಿವಾಹಿತ ಮಹಿಳೆಯ ಜೀವ ತೆಗೆದ ಗೆಳೆಯ

Webdunia
ಭಾನುವಾರ, 3 ಜನವರಿ 2021 (08:37 IST)
ಮೀರತ್ : ವಿವಾಹಿತ ಮಹಿಳೆಯೊಬ್ಬಳನ್ನು ಆಕೆಯ ಗೆಳೆಯ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಘಟನೆ ಮೀತರ್ ನ ಬ್ರಹ್ಮಪುರಿ ಪೊಲೀಸ್ ಠಾಣಾ ವ್ಯಾಪ್ತಿಯ ಹರಿನಗರ ಮೊಹಲ್ಲಾದಲ್ಲಿ ನಡೆದಿದೆ.

ಮಹಿಳೆಗೆ ಮದುವೆಯಾಗಿ 5 ಮಕ್ಕಳಿದ್ದರೂ ಕೂಡ ಆರೋಪಿ ಗೆಳೆಯನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಆದರೆ ಆರೋಪಿ ಆಕೆ ಮತ್ತೊಬ್ಬ ಪುರುಷನ ಜೊತೆ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಆಕೆಯ ಶಿರಚ್ಚೇದ ಮಾಡಿ ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments