Webdunia - Bharat's app for daily news and videos

Install App

ಸಾಲ ವಾಪಸ್ ಮಾಡದ ಸ್ನೇಹಿತ ಹತ್ಯೆ ಮಾಡಿದ ಯುವಕ

Webdunia
ಗುರುವಾರ, 18 ಮಾರ್ಚ್ 2021 (09:17 IST)
ರಾಯ್ಪುರ: ಆನ್ ಲೈನ್ ಜೂಜಾಟದ ಹುಚ್ಚಿಗೆ ಇಲ್ಲೊಬ್ಬ ಅಪ್ರಾಪ್ತ ಯುವಕನ ಜೀವವೇ ಕೊನೆಯಾಗಿದೆ. ಸಾಲ ವಾಪಸ್ ಮಾಡದ್ದಕ್ಕೆ ಸ್ನೇಹಿತನೇ ಗಂಟಲು ಸೀಳಿ ಯುವಕನ ಕತೆ ಮುಗಿಸಿದ್ದಾನೆ. ಈ ಘಟನೆ ರಾಜಸ್ಥಾನದಲ್ಲಿ ನಡೆದಿದೆ.


ಆನ್ ಲೈನ್ ಗೇಮ್ಸ್ ನ ಪ್ರೀಮಿಯರ್ ಮೆಂಬರ್ ಶಿಪ್ ಪಡೆಯಲು ಯುವಕ ಸ್ನೇಹಿತನಿಂದ 75 ಸಾವಿರ ರೂ. ಪಡೆದಿದ್ದ. ಇದನ್ನು ಮರಳಿಸದೇ ಇದ್ದಿದ್ದಕ್ಕೆ ಆತನ ಜೀವ ಕೊನೆಗೊಳಿಸಿದ್ದಾನೆ.

ಕಳೆದ ಐದು ದಿನಗಳಿಂದ ಯುವಕ ನಾಪತ್ತೆಯಾಗಿದ್ದ. ಈ ಸಂಬಂಧ ಆತನ ತಾಯಿ ಪೊಲೀಸರಿಗೆ ದೂರು ನೀಡಿದ್ದಳು. ವಿಚಾರಿಸಿದಾಗ ಆತನ ಸ್ನೇಹಿತನೇ ಅಪಹರಿಸಿ ಇಂತಹ ಹೇಯ ಕೃತ್ಯವೆಸಗಿರುವುದು ಬೆಳಕಿಗೆ ಬಂದಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದ್ದು, ಮೃತ ಯುವಕನ ದೇಹ ಪಕ್ಕದ ಕಾಡೊಂದರಲ್ಲಿ ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಲೆಗಾಂವ್ ಸ್ಫೋಟ ಪ್ರಕರಣ: ಸೋನಿಯಾ, ರಾಹುಲ್ ಸೇರಿದಂತೆ ಕೈ ನಾಯಕರು ಕ್ಷಮೆಯಾಚಿಸಬೇಕು

ಟ್ರಂಪ್ ಭಾರತವನ್ನು ತೆಗಳಿದರೆ ರಾಹುಲ್ ಗೆ ಖುಷಿಯಂತೆ: ಈತ ದೇಶದಲ್ಲಿರುವುದು ದೌರ್ಭಾಗ್ಯ ಎಂದ ತೇಜಸ್ವಿ ಸೂರ್ಯ

ಮೋದಿ, ಹಣಕಾಸು ಸಚಿವರನ್ನು ಬಿಟ್ರೆ ಭಾರತದ ಆರ್ಥಿಕತೆ ಸತ್ತಿದೆ ಎಂದು ಜಗತ್ತಿಗೆ ಗೊತ್ತು: ರಾಹುಲ್ ಗಾಂಧಿ

ಮಹದೇವಪುರ, ರಾಜಾಜಿನಗರದಲ್ಲಿ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿಯಲ್ಲಿ ಸಾಕ್ಷಿಯಿದೆ: ಸಿದ್ದರಾಮಯ್ಯ

ಪ್ರಮೋದ್ ಮುತಾಲಿಕ್ ಜತೆ ಕಾಣಿಸಿಕೊಂಡ ನಯನಾ ಮೋಟಮ್ಮ, ಕುತೂಹಲ ಕೆರಳಿಸಿದ ಶಾಸಕಿ ನಡೆ

ಮುಂದಿನ ಸುದ್ದಿ
Show comments