Webdunia - Bharat's app for daily news and videos

Install App

ಸಂಭ್ರಮಾಚರಣೆಯಲ್ಲಿ ವರನಿಂದ ಸ್ನೇಹಿತನ ಹತ್ಯೆ!

Webdunia
ಶುಕ್ರವಾರ, 24 ಜೂನ್ 2022 (13:33 IST)
ಲಕ್ನೋ : ಮದುವೆ ಮೆರವಣಿಗೆ ಸಂದರ್ಭದಲ್ಲಿ ವರನೊಬ್ಬ ಖುಷಿಯಿಂದ ಗುಂಡು ಹಾರಿಸಿದಾಗ ಅಲ್ಲೇ ಇದ್ದ ಸ್ನೇಹಿತನಿಗೆ ತಗುಲಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮನೀಶ್ ಮಧೇಶಿಯಾ ವರ ಹಾಗೂ ಬಾಬು ಲಾಲ್ ಯಾದವ್ ಮೃತ ಸ್ನೇಹಿತ. ಸೋನಭದ್ರ ಜಿಲ್ಲೆಯ ಬ್ರಹ್ಮನಗರ ಪ್ರದೇಶದಲ್ಲಿ ಈತನನ್ನು ಕುದುರೆ ಮೇಲೆ ಮರೆವಣಿಗೆ ಮಾಡಿದ್ದರು. ಆ ಸಂದರ್ಭದಲ್ಲಿ ಸುತ್ತಲೂ ಜನರು ಕೂಡಿಕೊಂಡಿದ್ದರು.

ಖುಷಿಯಿಂದ ಸಂಭ್ರಮಿಸುತ್ತಿದ್ದ ವರ ಮನೀಶ್ ಮಧೇಶಿಯಾ ತನ್ನ ಬಳಿ ಇದ್ದ ಸ್ನೇಹಿತ ಯಾದವ್ ಅವರ ಗನ್ನ್ನು ತೆಗೆದು ಗುಂಡು ಹಾರಿಸಿದ್ದಾನೆ. ಅಲ್ಲೇ ಇದ್ದ ಬಾಬು ಲಾಲ್ ಯಾದವ್ಗೆ ಗುಂಡು ತಗುಲಿ ಸಾವನ್ನಪ್ಪಿದ್ದಾರೆ. ಬಾಬು ಲಾಲಾ ಯಾದವ್ ಯೋಧರಾಗಿದ್ದರು. ಈ ಘಟನೆ ಸಂಬಂಧಿಸಿದಂತೆ ಕ್ಯಾಮರಾದಲ್ಲಿ ದಾಖಲಾಗಿದೆ. 

ತಕ್ಷಣ ಯಾದವ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments