Webdunia - Bharat's app for daily news and videos

Install App

ಮದುವೆಯಾಗಲು ಹುಡುಗಿಯನ್ನು ಹುಡುಕಿಕೊಟ್ಟ ಗೆಳೆಯನಿಗೆ ಕೊನೆಗೆ ಆಗಿದ್ದೇನು?

Webdunia
ಶನಿವಾರ, 20 ಮಾರ್ಚ್ 2021 (09:39 IST)
ಕಾನ್ಪುರ : ಮೋಸ ಮಾಡಿ ಮದುವೆ ಮಾಡಿಸಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯ ಗಣೇಶ್ ಪುರ ಗ್ರಾಮದಲ್ಲಿ ನಡೆದಿದೆ.

ಆರೋಪಿಗೆ ತನ್ನ ಮನೆಯವರು ಮದುವೆಯಾಗುವಂತೆ ಒತ್ತಾಯಿಸಿದ ಹಿನ್ನಲೆಯಲ್ಲಿ ಸ್ನೇಹಿತನ ಬಳಿ ಹುಡುಗಿ ಹುಡುಕಿಕೊಡುವಂತೆ ಕೇಳಿದ್ದಾನೆ. ಅದರಂತೆ ಸ್ನೇಹಿತ ಹುಡುಗಿಯನ್ನು ಹುಡುಕಿಕೊಟ್ಟಿದ್ದು, ಅವರಿಗೆ ಮದುವೆ ಮಾಡಲು ಸಾಧ್ಯವಾಗದ ಕಾರಣ ಆರೋಪಿಯೇ ಎಲ್ಲಾ ಖರ್ಚುಗಳನ್ನು ಮಾಡಿ ಮದುವೆಯಾಗಿದ್ದಾನೆ. ಆದರೆ ವಧು ಚಿನ್ನಾಭರಣಗಳ ಸಹಿತವಾಗಿ ಪರಾರಿಯಾಗಿದ್ದಾಳೆ.

ಆಗ ಆರೋಪಿಗೆ ತಾನು ಮದುವೆಯಾಗಿದ್ದು ತೃತೀಯಲಿಂಗಿಯನ್ನು ಎಂದು ತಿಳಿದು ಸ್ನೇಹಿತನ ಜೊತೆ ಜಗಳವಾಡಿ  ಆತನನ್ನು ಕೊಲೆ ಮಾಡಿದ್ದಾನೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments