Webdunia - Bharat's app for daily news and videos

Install App

ನಿಂಬೆ ಹಣ್ಣು ಗಿಫ್ಟ್ ಕೊಟ್ಟ ಸ್ನೇಹಿತರು!

Webdunia
ಸೋಮವಾರ, 18 ಏಪ್ರಿಲ್ 2022 (16:51 IST)
ಗಾಂಧಿನಗರ : ಗುಜರಾತ್ನ ರಾಜ್ಕೋಟ್ನಲ್ಲಿ ಮದುವೆ ಸಮಾರಂಭದಲ್ಲಿ ಸ್ನೇಹಿತರು ಮತ್ತು ಸಂಬಂಧಿಗಳು ಸೇರಿ ವರನಿಗೆ ಉಡುಗೊರೆಯಾಗಿ ನಿಂಬೆ ಹಣ್ಣನ್ನು ನೀಡಿದ್ದಾರೆ.

ಇದೀಗ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್  ಆಗುತ್ತಿದೆ. ವರನ ಸಂಬಂಧಿಕರು ಈ ಬಗ್ಗೆ ಮಾತನಾಡಿ, ರಾಜ್ಯ ಮತ್ತು ದೇಶದಲ್ಲಿ ನಿಂಬೆ ಹಣ್ಣಿನ ಬೆಲೆ ಸಾಕಷ್ಟು ಹೆಚ್ಚಾಗಿದೆ.

ರಾಜ್ಕೋಟ್ನಲ್ಲಿ ಕೆಜಿಗೆ 250 ರೂ.ವನ್ನು ದಾಟಿದೆ. ಆದರೆ ಬೇಸಿಗೆ ಕಾಲದಲ್ಲಿ ನಿಂಬೆ ಹಣ್ಣಿನ ಅವಶ್ಯಕತೆ ಇರುತ್ತದೆ. ಅದಕ್ಕಾಗಿಯೇ ನಿಂಬೆ ಹಣ್ಣುಗಳನ್ನು ನೀಡಿದ್ದೇವೆ ಎಂದರು. 

ಪ್ರಸ್ತುತ ಬೇಸಿಗೆ ಕಾಲದಲ್ಲಿ ಪೂರೈಕೆಯಲ್ಲಿನ ಕೊರತೆ ಮತ್ತು ಹೆಚ್ಚಿನ ಬೇಡಿಕೆಯಿಂದಾಗಿ ನಿಂಬೆ ಬೆಲೆ ಏರಿಕೆಯಾಗಿದೆ. ಈ ಬಾರಿ ನಿಂಬೆ ಹಣ್ಣಿನ ಉತ್ಪಾದನೆ ಕಡಿಮೆಯಾಗಿದ್ದು, ಹೆಚ್ಚುತ್ತಿರುವ ತಾಪಮಾನ ಹಾಗೂ ಹಬ್ಬ ಹರಿದಿನಗಳಿಂದ ಬೇಡಿಕೆ ಹೆಚ್ಚಿದೆ. 

ತೆಲಂಗಾಣ, ರಾಜಸ್ಥಾನ ಮತ್ತು ದೇಶದ ಹಲವಾರು ಭಾಗಗಳಲ್ಲಿ ನಿಂಬೆ ಬೆಲೆ ಗಗನಕ್ಕೇರಿದೆ. ದೆಹಲಿಯ ಅತಿದೊಡ್ಡ ಸಗಟು ಮಾರುಕಟ್ಟೆಯಾಗಿರುವ ಆಜಾದ್ಪುರ ಮಂಡಿಯಲ್ಲಿ ನಿಂಬೆಹಣ್ಣು ಕೆಜಿಗೆ 70 ರಿಂದ 90 ರೂ.ಗೆ ಮಾರಾಟವಾಗುತ್ತಿದೆ.

ನಿಂಬೆ ಹಣ್ಣಿನ ಬೆಲೆ ಗುಜರಾತ್ನಲ್ಲಿ ಕೆಜಿಗೆ 240 ರೂ.ಗೆ ಏರಿಕೆಯಾಗಿದ್ದು, ಕರ್ನಾಟಕದಲ್ಲಿ ಹಾಗೂ ಜೈಪುರದಲ್ಲಿ ನಿಂಬೆಹಣ್ಣು ಕೆಜಿಗೆ 200 ರೂ.ಕ್ಕೂ ಅಧಿಕ ಬೆಲೆಗೂ ದಾಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

Karnataka: ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಇನ್ಮುಂದೆ ಇದೊಂದು ವಸ್ತು ಸಿಗಲ್ಲ

Bengaluru Rains: ಬೆಂಗಳೂರಿನಲ್ಲಿ ಮಳೆ ಶುರು, ಇನ್ನೆಷ್ಟು ದಿನ ಇರುತ್ತೆ

Abhinamnyu Engagment: ರೈತ ನಾಯಕನ ಪುತ್ರಿ ಜತೆ ಮಗನಿಗೆ ನಿಶ್ಚಿತಾರ್ಥ ಮಾಡಿಸಿದಿ ಮಧ್ಯಪ್ರದೇಶದ ಸಿಎಂ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

ಮುಂದಿನ ಸುದ್ದಿ
Show comments