Webdunia - Bharat's app for daily news and videos

Install App

ಆ.1ರಿಂದ ಹೈಕೋರ್ಟ್‌ನಲ್ಲೂ ಕಾಗದ ರಹಿತ ಕೆಲಸ ಚಾಲನೆ

Webdunia
ಮಂಗಳವಾರ, 2 ಆಗಸ್ಟ್ 2022 (15:38 IST)
ತಿರುವನಂತಪುರಂ : ತಂತ್ರಜ್ಞಾನ ಬೆಳೆದಂತೆ ಈಗ ಪ್ರತಿಯೊಬ್ಬರ ಕೈಯಲ್ಲೂ ಟಚ್ಸ್ಕ್ರೀನ್ ಮೊಬೈಲ್ಗಳಿವೆ.

ಕಂಪ್ಯೂಟರ್ ಬಳಕೆಯೂ ಹೆಚ್ಚಾಗಿದೆ. ಡಿಜಿಟಲೀಕರಣ ಹಾಗೂ ಪರಿಸರ ಕಾಳಜಿ ಪ್ರೋತ್ಸಾಹಕ್ಕೆ ಕೇರಳದ ಮೂರು ಕೋರ್ಟ್ಗಳು ಮುಂದಾಗಿದ್ದು, ಕೋರ್ಟ್ಗಳಲ್ಲಿ ಕಾಗದ ರಹಿತ ನ್ಯಾಯಾಂಗ ವ್ಯವಸ್ಥೆ ಜಾರಿಗೆ ಮುನ್ನುಡಿ ಬರೆದಿವೆ.

ಕೇರಳದ 3 ಕೋರ್ಟ್ಗಳಲ್ಲಿ ಕಾಗರ ರಹಿತ ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದೆ. ಕೇರಳ ಹೈಕೋರ್ಟ್ ಆ.1ರಿಂದ ಇದನ್ನು ಅಳವಡಿಸಿಕೊಂಡಿದೆ. ನ್ಯಾಯಾಂಗ ವ್ಯವಸ್ಥೆಯ ಯಾವುದೇ ಕಾರ್ಯ ಹಾಗೂ ಪ್ರಕ್ರಿಯೆಗಳು ಕಾಗದ ರಹಿತವಾಗಿ ನಡೆಯಲಿವೆ.

ಈ ಕ್ರಮ ಪರಿಸರ ಸ್ನೇಹಿಯಾಗಿದೆ. ಸಮಯ ಉಳಿತಾಯ ಮತ್ತು ವೆಚ್ಚ ಕಡಿಮೆಗೊಳಿಸಲು ಸಹಕಾರಿಯಾಗಿದೆ. ದೊಡ್ಡ ದೊಡ್ಡ ಫೈಲ್ಗಳನ್ನು ಸಾಗಿಸುವ ಪರಿಪಾಠವೂ ತಪ್ಪುತ್ತದೆ ಎಂದು ಹೈಕೋರ್ಟ್ನ ಕ್ರಮವನ್ನು ವಕೀಲರು ಸ್ವಾಗತಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments