Webdunia - Bharat's app for daily news and videos

Install App

ಉಕ್ರೇನ್ ನಿಂದ ಭಾರತಕ್ಕೆ!

Webdunia
ಗುರುವಾರ, 24 ಫೆಬ್ರವರಿ 2022 (15:54 IST)
ಉಕ್ರೇನ್ ಭಾರತದ ನೆರವಿಗೆ ನಿಂತಿದ್ದು, ಉಕ್ರೇನ್ ತನ್ನದೇ ವಿಮಾನದ ಮೂಲಕ 182 ಮಂದಿ ಭಾರತೀಯರನ್ನು ಕಳುಹಿಸಿಕೊಟ್ಟಿದೆ.
 
ಗುರುವಾರ ಮುಂಜಾನೆ 182 ಮಂದಿ ದಿಲ್ಲಿಗೆ ಬಂದು ತಲುಪಿದ್ದಾರೆ. ಈ ಪೈಕಿ ವಿದ್ಯಾರ್ಥಿಗಳೇ ಹೆಚ್ಚಿದ್ದಾರೆ. ಇನ್ನು ಉಕ್ರೇನ್ ವಾಯುಪ್ರದೇಶ ಬಂದ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಧಿಕಾರಿಯೊಬ್ಬರು,

ರಷ್ಯಾದ ಸೇನಾ ಕಾರ್ಯಾಚರಣೆಯಿಂದ ವಾಯುಮಾರ್ಗ ಬಂದ್ ಆಗಿದೆ. ಈ ಹಿನ್ನೆಲೆ ಭಾರತದ ರಕ್ಷಣಾ ಕಾರ್ಯಾಚರಣೆಗೆ ಸಮಸ್ಯೆಯಾಗಿದೆ ಎಂಣದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments