Webdunia - Bharat's app for daily news and videos

Install App

ವಿಹೆಚ್‌ಪಿ ನಾಯಕನ ಕೊಲೆ: ಉದ್ವಿಘ್ನ ಗುಂಪಿನಿಂದ ಪೊಲೀಸ್ ಇನ್ಸಪೆಕ್ಟರ್ ಥಳಿತ

Webdunia
ಶುಕ್ರವಾರ, 26 ಫೆಬ್ರವರಿ 2016 (15:15 IST)
ಬುಧವಾರ ನಗರದಲ್ಲಿ ನಡೆದ ವಿಹೆಚ್‌ಪಿ ನಾಯಕನ ಕೊಲೆಯಿಂದ ಆಕ್ರೋಶಗೊಂಡ ಗುಂಪೊಂದು ಪೊಲೀಸ್ ಇನ್ಸಪೆಕ್ಟರ್ ಒಬ್ಬರನ್ನು ಹಿಡಿದು ಥಳಿಸಿದೆ. 
 
ಸ್ಥಳೀಯ ವಿಹೆಚ್‌ಪಿ ನಾಯಕ ಅರುಣ್ ಮಹೌರ್ ಅಲಿಯಾಸ್ ಬಬ್ಲಿಯನ್ನು ಕೆಲ ಅಪರಿಚಿತ ದುಷ್ಕರ್ಮಿಗಳು ಹತ್ಯೆಗೈದ ಬಳಿಕ ನಗರದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದ್ದು, ಉದ್ವಿಘ್ನ ಜನರು ಪೊಲೀಸ್ ಅಧಿಕಾರಿಯನ್ನು ಹಿಡಿದು ಥಳಿಸಿದ್ದಾರೆ. 
 
ಪ್ರತಿಭಟನಾ ನಿರತ ಗುಂಪಿನ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಬಳಿಕ ಪರಿಸ್ಥಿತಿ ಹೆಚ್ಚು ಗಂಭೀರವಾಯಿತು. ಅಧಿಕಾರಿಯನ್ನು ಥಳಿಸಿದ ಗುಂಪು ಎಮ್‌ಜಿ ರಸ್ತೆಯನ್ನು ಬ್ಲಾಕ್ ಮಾಡಿತು. ವಾಹನಗಳನ್ನು ನಾಶ ಪಡಿಸಲಾಯಿತು. ಹೀಗಾಗಿ ಮಂತೋಲಾದ ಎಮ್‌ಜಿ ರಸ್ತೆ ಮತ್ತು ವೈದ್ಯಕೀಯ ಕಾಲೇಜು ಬಳಿ ಹೆಚ್ಚಿನ ಭದ್ರತೆಯನ್ನು ಕಲ್ಪಿಸಲಾಯಿತು. 
 
ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು ಪೊಲೀಸರು ಶತ ಪ್ರಯತ್ನ ಮಾಡುತ್ತಿದ್ದಾರೆ. 
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments