Webdunia - Bharat's app for daily news and videos

Install App

ಭೂ ಸ್ವಾಧೀನ ಕಾಯಿದೆ: ಸೋನಿಯಾ ದೇಶದ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ ಗಡ್ಕರಿ

Webdunia
ಮಂಗಳವಾರ, 31 ಮಾರ್ಚ್ 2015 (15:32 IST)
ಭೂ ಸ್ವಾಧೀನ ಕಾಯಿದೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ ಗಡ್ಕರಿ ಆರೋಪಿಸಿದ್ದಾರೆ. 

ಅಲ್ಲದೇ ದೇಶದಲ್ಲಿನ ನಿರುದ್ಯೋಗ ಸಮಸ್ಯೆಗೆ ಮತ್ತು ರೈತರ ಆತ್ಮಹತ್ಯೆಗೆ ಯುಪಿಯ ಸರಕಾರದ ನೀತಿಗಳೇ ಕಾರಣ ಎಂದವರು ಜರಿದಿದ್ದಾರೆ. 
 
ಕಳೆದ ಸೋಮವಾರ ಸೋನಿಯಾ ಭೂ ಸ್ವಾಧೀನ ಕಾಯಿದೆಯನ್ನು ವಿರೋಧಿಸಿ ತಾವು ಎಪ್ರೀಲ್ 20 ರಂದು ರಾಮಲೀಲಾ ಮೈದಾನದಲ್ಲಿ ದೊಡ್ಡ ಸಂಖ್ಯೆಯಲ್ಲಿ ರೈತರ ಮೆರವಣಿಗೆಯನ್ನು ನಡೆಸುತ್ತೇನೆ ಎಂದು ಹೇಳಿದ್ದರು. 
 
ವರದಿಗಳ ಪ್ರಕಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಹ ಆ ಸಮಯದಲ್ಲಿ ಉಪಸ್ಥಿತರಿರಲಿದ್ದಾರೆ. 
 
ಮಾರ್ಚ್ 17 ರಂದು ಸಹ ಎಲ್ಲ ವಿರೋಧ ಪಕ್ಷಗಳು ಒಗ್ಗೂಡಿ ಸೋನಿಯಾ ನೇತೃತ್ವದಲ್ಲಿ ಪಾರ್ಲಿಮೆಂಟ್‌ನಿಂದ ರಾಷ್ಟ್ರಪತಿ ಭವನದವರೆಗೆ ಪ್ರತಿಭಟನೆ ಕೈಗೊಂಡಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments