Webdunia - Bharat's app for daily news and videos

Install App

ಅತ್ಯಾಚಾರ ಮತ್ತು ಧರ್ಮಕ್ಕೆ ಸಂಬಂಧ ಕಲ್ಪಿಸಿದ ಗಡ್ಕರಿ: ಕಾಂಗ್ರೆಸ್ ಖಂಡನೆ

Webdunia
ಶುಕ್ರವಾರ, 10 ಏಪ್ರಿಲ್ 2015 (15:30 IST)
ಅತ್ಯಾಚಾರ ಮತ್ತು ಧರ್ಮಕ್ಕೂ ನಿಕಟ ಸಂಬಂಧ ಕಲ್ಪಿಸಿ ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವ ಗಡ್ಕರಿ ವಿರುದ್ಧ ಕಾಂಗ್ರೆಸ್ ಟೀಕಾಸ್ತ್ರ ಪ್ರಯೋಗಿಸಿದೆ.

ಕಳೆದ ತಿಂಗಳು ಪಶ್ಚಿಮ ಬಂಗಾಲದಲ್ಲಿ ನಡೆದ ಸನ್ಯಾಸಿನಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಾಗಿರುವ ಇಬ್ಬರು ಬಾಂಗ್ಲಾ ಪ್ರಜೆಗಳನ್ನು ಕುರಿತು ಗಡ್ಕರಿ ಕಾಮೆಂಟ್ ಮಾಡಿದ್ದರು. 
 
ಕೆಲ ದಿನಗಳ ಹಿಂದೆ  ಕೋಲಕತ್ತಾದಲ್ಲಿ ಕ್ರೈಸ್ತ ಸನ್ಯಾಸಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣದಲ್ಲಿ ಬಾಂಗ್ಲಾದೇಶಿ ಮುಸ್ಲಿಮ್ ಯುವಕರು ಇದ್ದಾರೆ ಎಂದು ನಿತಿನ್ ಗಡ್ಕರಿ ಹೇಳಿದ್ದರು. 
 
ಅವರ ಈ ಹೇಳಿಕೆಯನ್ನು ಖಂಡಿಸಿರುವ ಗೋವಾ ಕಾಂಗ್ರೆಸ್ ಕಾರ್ಯದರ್ಶಿ ದುರ್ಗಾದಾಸ್ ಕಾಮತ್, "ಅತ್ಯಾಚಾರ ಮತ್ತು ಧರ್ಮಕ್ಕೆ ಸಂಪರ್ಕ ಕಲ್ಪಿಸಿಲಾಗದು. ರೋಗಗ್ರಸ್ಥ ಮನಸ್ಸಿನವರು ಅತ್ಯಾಚಾರವನ್ನೆಸಗುತ್ತಾರೆ. ನಾವು ಅಪರಾಧಿಗೆ ಶಿಕ್ಷೆ ನೀಡಬೇಕು. ಅದನ್ನು ಬಿಟ್ಟು ಈ ಅಪರಾಧಕ್ಕೂಧರ್ಮಕ್ಕೂ ನಡುವೆ ಸಂಪರ್ಕ ಕಲ್ಪಿಸುವುದಲ್ಲ", ಎಂದು ಗುಡುಗಿದ್ದಾರೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments