Webdunia - Bharat's app for daily news and videos

Install App

ಗಾಂಧಿ ಜಯಂತಿ: ರಾಜ್ ಘಾಟ್ ನಲ್ಲಿ ರಾಷ್ಟ್ರಪಿತನಿಗೆ ಪ್ರಧಾನಿ ಮೋದಿ ನಮನ

Webdunia
ಭಾನುವಾರ, 2 ಅಕ್ಟೋಬರ್ 2022 (10:30 IST)
ನವದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜನ್ಮದಿನ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ರಾಜ್ ಘಾಟ್ ನಲ್ಲಿರುವ ಮಹಾತ್ಮನ ಸಮಾಧಿಗೆ ತೆರಳಿ ನಮನ ಸಲ್ಲಿಸಿದ್ದಾರೆ.

ದೇಶದಾದ್ಯಂತ ಇಂದು ಗಾಂಧಿ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಗಾಂಧೀಜಿಯ ತತ್ವ ಆದರ್ಶಗಳಿಗೆ ತಕ್ಕಂತೆ ಹಲವೆಡೆ ಸ್ವಚ್ಛತಾ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.

ಮಹಾತ್ಮಾ ಗಾಂಧೀಜಿಯವರ 153 ನೇ ಜನ್ಮ ಜಯಂತಿ ಇದಾಗಿದ್ದು, ರಾಜ್ ಘಾಟ್ ನಲ್ಲಿ ನಮನ ಸಲ್ಲಿಸಿದ ಬಳಿಕ ಮಾತನಾಡಿರುವ ಪ್ರಧಾನಿ ಮೋದಿ ಬಾಪು ಆದರ್ಶಗಳನ್ನು ಪಾಲಿಸುವ ಮೂಲಕ, ಹೆಚ್ಚು ಖಾದಿ ವಸ್ತುಗಳನ್ನು ಉಪಯೋಗಿಸೋಣ ಎಂದು ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments