Webdunia - Bharat's app for daily news and videos

Install App

ಇಂಟರ್​ವ್ಯೂಗೆ ಬಂದಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್! ಮುಂದೇನಾಯ್ತು ಗೊತ್ತ?

Webdunia
ಭಾನುವಾರ, 13 ಫೆಬ್ರವರಿ 2022 (12:37 IST)
ನವದೆಹಲಿ : ಇಂಟರ್ವ್ಯೂಗಾಗಿ ದೆಹಲಿಯಿಂದ ರಾಜಸ್ಥಾನದ ಚುರುಗೆ ಬಂದಿದ್ದ 25 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ನಂತರ ಆಕೆಯನ್ನು ಕಟ್ಟಡದ ಮೊದಲ ಮಹಡಿಯ ಕಿಟಕಿಯಿಂದ ಹೊರಗೆ ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಚುರು ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ನಾಲ್ವರು ಆರೋಪಿಗಳಲ್ಲಿ ಒಬ್ಬ ಆಕೆಗೆ ಕೆಲಸ ಕೊಡಿಸುವುದಾಗಿ ಹೇಳಿದ್ದರಿಂದ ಸಂತ್ರಸ್ತೆ ನವದೆಹಲಿಯಿಂದ ರಾಜಸ್ಥಾನಕ್ಕೆ ಚುರುವಿಗೆ ಬಂದಿದ್ದಳು. ನಂತರ ನಾಲ್ವರು ಆರೋಪಿಗಳು ಆಕೆಯನ್ನು ಹೋಟೆಲ್ಗೆ ಕರೆದೊಯ್ದರು.

ಅಲ್ಲಿ ದೇವೇಂದ್ರ ಸಿಂಗ್ ಮತ್ತು ವಿಕ್ರಮ್ ಸಿಂಗ್ ಮೊದಲಿಗೆ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಬಳಿಕ ಆಕೆಯ ಕೈಗಳನ್ನು ಹಗ್ಗದಿಂದ ಕಟ್ಟಿ ಹೋಟೆಲ್ನ ಮೊದಲ ಮಹಡಿಯ ಕಿಟಕಿಯಿಂದ ಹೊರಗೆ ಎಸೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments