Webdunia - Bharat's app for daily news and videos

Install App

ನ್ಯಾಯ ಕೊಡಿಸಿ ಇಲ್ಲವೇ; ದಯಾಮರಣ ಪಾಲಿಸಿ: ಸಿಎಂ ಯೋಗಿಗೆ ಅತ್ಯಾಚಾರ ಸಂತ್ರಸ್ತೆಯ ಟ್ವೀಟ್

Webdunia
ಮಂಗಳವಾರ, 11 ಜುಲೈ 2017 (07:08 IST)
ಲಖನೌ: ಗ್ಯಾಂಗ್ ರೇಪ್ ಗೊಳಗಾದ ಸಂತ್ರಸ್ತ ಯುವತಿಯೊಬ್ಬರು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಟ್ವೀಟ್ ಮಾಡಿ, ಅಪರಾಧಿಗಳನ್ನು ಇನ್ನೂ ಶಿಕ್ಷಿಸದೇ ಬಿಟ್ಟಿರುವುದನ್ನು ಪ್ರಶ್ನಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
 
ಕ್ಷಣ ಕ್ಷಣಕ್ಕೂ ನಾನು ನರಕ ಅನುಭವಿಸುತ್ತಿದ್ದೇನೆ. ನನ್ನ ಮೇಲೆ ಅತ್ಯಾಚಾರ ಮಾಡಿದವರು ಮಾತ್ರ ಹಾಯಾಗಿ ಓದಾಡಿಕೊಂಡಿದ್ದಾರೆ. ನನ್ನ ಮೇಲೆ ಈ ವರ್ಷ ಮೇ 2ರಂದು ಗ್ಯಾಂಗ್ ರೇಪ್ ನಡೆಯಿತು. ಇದುವರೆಗೂ ತಪ್ಪಿತಸ್ಥರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ದಯವಿಟ್ಟು ನನಗೆ ನ್ಯಾಯಕೊಡಿಸಿ ಅಥವಾ ದಯಾ ಮರಣ ಪಾಲಿಸಿ ಎಂದು ಸಂತ್ರಸ್ತೆ ತನ್ನ ನೋವನ್ನು ತೋಡಿಕೊಂಡಿದ್ದಾರೆ.
 
ಇನ್ನು ಈ ಟ್ವೀಟ್ ನಲ್ಲಿ ಪೊಲೀಸರಿಗೆ ನೀಡಿದ ದೂರು, ರಾಷ್ಟ್ರೀಯ ಎಸ್ ಸಿ, ಎಸ್ ಟಿ ಆಯೋಗಕ್ಕೆ ನೀಡಿದ ದೂರಿನ ಪ್ರತಿಗಳನ್ನೂ ಸಹ ಹಾಕಿದ್ದಾರೆ. ಇದರ ಜತೆಗೆ ರಾಜ್ಯದ ಡಿಜಿಪಿ ಸುಲ್ಖಾನ್ ಸಿಂಗ್ ಹಾಗೂ ಆಗ್ರಾ ಪೊಲೀಸರಿಗೂ ಟ್ಯಾಗ್ ಮಾಡಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments