Webdunia - Bharat's app for daily news and videos

Install App

ಯುವತಿಯ ಮೇಲೆ ಗ್ಯಾಂಗ್‌ರೇಪ್: 13 ಆರೋಪಿಗಳಿಗೆ 20 ವರ್ಷ ಶಿಕ್ಷೆ

Webdunia
ಗುರುವಾರ, 9 ನವೆಂಬರ್ 2023 (08:15 IST)
ಬೇರೆ ಕೋಮಿನ ಪುರುಷನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವತಿಗೆ ಸಾಮೂಹಿಕ ಅತ್ಯಾಚಾರದ ಶಿಕ್ಷೆ ನೀಡಬೇಕೆಂದು ಆದೇಶ ನೀಡಿತ್ತು. ಕಳೆದ ಜನವರಿ 21ರಂದು 20 ವರ್ಷ ವಯಸ್ಸಿನ ಯುವತಿಯನ್ನು ಮತ್ತು ಅವಳ ಜೊತೆಯಿದ್ದ ಪುರುಷನನ್ನು ಮರಕ್ಕೆ ಕಟ್ಟಿಹಾಕಿ ಅನೈತಿಕ ಸಂಬಂಧ ಹೊಂದಿದ್ದಕ್ಕಾಗಿ ತಲಾ 25,000 ದಂಡ ಕಟ್ಟುವಂತೆ ಗ್ರಾಮದ ಹಿರಿಯರು ಆದೇಶ ನೀಡಿದರು. 
 
ಬೀರ್‌ಭುಮ್ ಜಿಲ್ಲೆಯ ಲಾಭಪುರ ಗ್ರಾಮದಲ್ಲಿ ಬುಡಕಟ್ಟು ಯುವತಿಯೊಬ್ಬಳ ಮೇಲೆ ಅಮಾನುಷವಾಗಿ ನಡೆದ ಗ್ಯಾಂಗ್‌ ರೇಪ್‌ಗೆ ಸಂಬಂಧಿಸಿದಂತೆ ಪಶ್ಚಿಮಬಂಗಾಳದ ಕೋರ್ಟೊಂದು 13 ಜನರಿಗೆ 20 ವರ್ಷಗಳ ಸೆರೆವಾಸ ಶಿಕ್ಷೆಯನ್ನು ವಿಧಿಸಿದೆ. 
 
ಆಗ ಮಹಿಳೆಯ ಕುಟುಂಬ ತಮಗೆ ಅಷ್ಟೊಂದು ದಂಡ ಕಟ್ಟಲು ಸಾಧ್ಯವಾಗುವುದಿಲ್ಲವೆಂದು ತಿಳಿಸಿತು.ಆಗ ಯುವತಿಯನ್ನು ಬಲವಂತವಾಗಿ ಸಣ್ಣ ಗುಡಿಸಿಲಿನೊಳಕ್ಕೆ ತಳ್ಳಿದರು ಮತ್ತು ಅಲ್ಲಿ ಸುಮಾರು 10 ಜನರು ಯುವತಿಯ ಮೇಲೆ ಮನ ಬಂದಂತೆ ಅತ್ಯಾಚಾರ ನಡೆಸಿದರು.ನನ್ನನ್ನು ಗ್ರಾಮದ ಪುರುಷರು ಅನುಭವಿಸಬೇಕೆಂದು ಗ್ರಾಮದ ಮುಖಂಡ ಆದೇಶ ನೀಡಿದ ಬಳಿಕ ಕನಿಷ್ಟ 10-12 ಮಂದಿ ನನ್ನ ಮೇಲೆ ಸತತವಾಗಿ ಅತ್ಯಾಚಾರ ಮಾಡಿದರು. ನನ್ನ ಮೇಲೆ ಎಷ್ಟು ಬಾರಿ ಅತ್ಯಾಚಾರ ಮಾಡಿದರೆಂದು ಲೆಕ್ಕವೂ ತಪ್ಪಿಹೋಯಿತು ಎಂದು ಯುವತಿ ಪೊಲೀಸರಿಗೆ ದೂರಿದ್ದಾಳೆ.
 
ಪ್ರಥಮ ಮಾಹಿತಿ ವರದಿಯಲ್ಲಿ ಅವಳು 13 ಜನರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆಂದು ಹೆಸರಿಸಿದ್ದಳು. ಈ ಆಘಾತಕಾರಿ ಪ್ರಕರಣವನ್ನು ಅತ್ಯಂತ ಖಂಡನೀಯ ಎಂದು ಹೇಳಿದ ಕೋರ್ಟ್, ಯುವತಿ ವಾಸಿಸುವ ಬೀರ್‌ಭುಮ್ ಗ್ರಾಮಕ್ಕೆ ಭೇಟಿ ನೀಡಿ ಸತ್ಯಾಂಶಗಳ ಬಗ್ಗೆ ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಜಿಲ್ಲಾ ನ್ಯಾಯಾಧೀಶರಿಗೆ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಂತರ ಮೈಸೂರನ್ನು ಅಭಿವೃದ್ಧಿಸಿದ್ದೆ ಸಿದ್ದರಾಮಯ್ಯ: ಎಚ್ ಸಿ ಮಹದೇವಪ್ಪ

Viral video: ಕಂಪನಿ ಎಚ್ ಆರ್ ಜೊತೆ ಅಫೇರ್: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಇಒ

ಸಿದ್ದರಾಮಯ್ಯನವರ ಕುರ್ಚಿ ಅಲ್ಲಾಡಿದಾಗ ಸಾಧನಾ ಸಮಾವೇಶ: ವಿಜಯೇಂದ್ರ

ಭಾರತ, ಪಾಕಿಸ್ತಾನ ಕದನದಲ್ಲಿ 5 ಜೆಟ್ ಹೊಡೆದುರುಳಿಸಲಾಗಿತ್ತು: ಟ್ರಂಪ್ ಮತ್ತೆ ಕಿರಿಕ್

ವಿಪಕ್ಷದವರಿಗೂ ದುಡ್ಡು ಸಿಗುತ್ತೆ, ಕಾಯ್ಬೇಕು ಅಂದ್ರೆ ಏನು ಸ್ವಾಮಿ ಅರ್ಥ: ಆರ್ ಅಶೋಕ್

ಮುಂದಿನ ಸುದ್ದಿ
Show comments