ಚಿಕ್ಕಪ್ಪ ಹೀಗೆ ಮಾಡಲು ನಿರಾಕರಿಸಿದ್ದಕ್ಕೆ 12 ವರ್ಷದ ಹುಡುಗನಿಗೆ ಥಳಿತ

Webdunia
ಬುಧವಾರ, 9 ಡಿಸೆಂಬರ್ 2020 (10:11 IST)
ಬೆಂಗಳೂರು : ಚಿಕ್ಕಪ್ಪನ ಮೇಲಿನ ಹಳೆಯ ದ್ವೇಷಕ್ಕೆ 12 ವರ್ಷದ ಹುಡುಗನಿಗೆ ಗ್ಯಾಂಗ್ ಒಂದು ಥಳಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಚಿಕ್ಕಪ್ಪ ವ್ಯಕ್ತಿಯೊಬ್ಬರ ಮೇಲಿನ ದೂರನ್ನು ಹಿಂಪಡೆಯಲು ನಿರಾಕರಿಸಿದ್ದಾರೆ ಎಂಬ ಕಾರಣ ಅವನ ಸಹೋದರ ಮಗನನ್ನು ಗ್ಯಾಂಗ್ ವೊಂದು ಥಳಿಸಿದೆ. ಅಲ್ಲದೇ ಅವನಿಗೆ ಮದ್ಯಪಾನ ಮಾಡುವಂತೆ ಒತ್ತಾಯಿಸಿ ಹಿಂಸೆ ನೀಡಿದ್ದಾರೆ. ಆ ವೇಳೆ ಅಲ್ಲಿಗೆ ಬಂದ ಹುಡುಗನ ಕುಟುಂಬಸ್ಥರೊಬ್ಬರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಘಟನೆಯಲ್ಲಿ ಸಂತ್ರಸ್ತನಿಗೆ ಹಲವು ಗಾಯಗಳಾಗಿದ್ದು ಆತನ 2 ಕಾಲುಗಳು ಮುರಿತಕ್ಕೊಳಗಾಗಿದೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments