Webdunia - Bharat's app for daily news and videos

Install App

ಸನಾತನ ವಿರೋಧಿ ಕಾಂಗ್ರೆಸ್‌ ನಡೆ : ಅಸಮಾಧಾನದಿಂದ ಪಕ್ಷಕ್ಕೆ ರಾಜೀನಾಮೆ ಕೊಟ್ಟ ಗೌರವ್ ವಲ್ಲಭ್

Sampriya
ಗುರುವಾರ, 4 ಏಪ್ರಿಲ್ 2024 (11:35 IST)
Photo Courtesy X
ನವದೆಹಲಿ:  ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದ ಹಾಗೇ ಕಾಂಗ್ರೆಸ್‌ ಮತ್ತೊರ್ವ ಹಿರಿಯ ನಾಯಕ ಪಕ್ಷದ ನಡೆಯ ಬಗ್ಗೆ ಅಸಮಾಧಾನ ಹೊರಹಾಕಿ ರಾಜೀನಾಮೆ ನೀಡಿದ್ದಾರೆ.

ನಿನ್ನೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಕಾಂಗ್ರೆಸ್ ನಾಯಕ ಗೌರವ್ ವಲ್ಲಭ್ ಅವರು ಗುರುವಾರ ರಾಜೀನಾಮೆ ನೀಡಿದರು. ರಾಜೀನಾಮೆ ಬಗ್ಗೆ ಎಕ್ಸ್‌ ಖಾತೆಯಲ್ಲಿ ಎರಡು ಪುಟಗಳ  ಪತ್ರವನ್ನು ಪೋಸ್ಟ್ ಮಾಡಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಸಾಗುತ್ತಿರುವ ದಾರಿಯಿಂದ ಅಸಮಾಧಾನಗೊಂಡು ಪಕ್ಷವನ್ನು ತೊರೆಯುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

"ಕಾಂಗ್ರೆಸ್ ಪಕ್ಷವು ಇಂದು ಸನಾತನ ವಿರೋಧಿ ಘೋಷಣೆಗಳನ್ನು ಕೂಗುತ್ತಾ ದೇಶವನ್ನು ದುರುಪಯೋಗಪಡಿಸಲು ನೋಡುತ್ತಿದೆ. ಆದ್ದರಿಂದ ನಾನು ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆಗಳಿಗೆ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ" ವಲ್ಲಭ ಬರೆದುಕೊಂಡಿದ್ದಾರೆ.

ಗೌರವ್ ವಲ್ಲಭ್ ಅವರು 2023 ರಲ್ಲಿ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಉದಯಪುರ ಕ್ಷೇತ್ರದಿಂದ ಸ್ಪರ್ಧಿಸಿ, ಬಿಜೆಪಿ ಅಭ್ಯರ್ಥಿ ವಿರುದ್ಧ 32 ಸಾವಿರಗಳ ಮತಗಳ ಅಂತರದಿಂದ ಜಯ ಗಳಿಸಿದ್ದರು.

ವಲ್ಲಭ್ ಅವರು 2019 ರಲ್ಲಿ ಜಾರ್ಖಂಡ್‌ನ ಜಮ್‌ಶೆಡ್‌ಪುರ ಪೂರ್ವದಿಂದ ಚುನಾವಣಾ ಸ್ಪರ್ಧೆಗೆ ಇಳಿದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments