Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆ ಹಿನ್ನೆಲೆ: ಅ.5ರಂದು ನವದೆಹಲಿಯಲ್ಲಿ ಪ್ರತಿಭಟನೆ

Webdunia
ಮಂಗಳವಾರ, 26 ಸೆಪ್ಟಂಬರ್ 2017 (00:13 IST)
ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಅಕ್ಟೋಬರ್ 5ಕ್ಕೆ ಒಂದು ತಿಂಗಲೂ ಪೂರ್ಣವಾಗಲಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ ಸಾಮಾಜಿಕ ಹೋರಾಟಗಾರ ಜಿಗ್ನೇಶ್ ಮೇವಾನಿ ತಿಳಿಸಿದ್ದಾರೆ.

ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅ.5ಕ್ಕೆ ಗೌರಿ ಹತ್ಯೆಯಾಗಿ ಒಂದು ತಿಂಗಳು ಪೂರ್ಣವಾಗಲಿದೆ. ಆದರೆ ಘಟನೆ ನಡೆದು ತಿಂಗಳಾದರೂ ಸಹ ಆರೋಪಿಗಳ ಬಂಧನವಾಗಿಲ್ಲ. ಪನ್ಸಾರೆ, ಕಲ್ಬುರ್ಗಿ ಕೊಂದ ಹಂತಕರನ್ನು ಬಂಧಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ಈ ನಿಟ್ಟಿನಲ್ಲಿ ಸಾಮಾಜಿಕ ಹೋರಾಟಗಾರರು ಮತ್ತು ಪ್ರಗತಿಪರರು ದೆಹಲಿಯ ಮಂಡಿಹೌಸ್ ನಿಂದ ಜಂತರ್ ಮಂತರ್ ವರೆಗೂ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ ತಿಳಿಸಿದ್ದಾರೆ.

ಹತ್ಯೆಯನ್ನು ಸಂಭ್ರಮಿಸುವರನ್ನ ಪ್ರಧಾನಿ ನರೇಂದ್ರ ಮೋದಿ ಫಾಲೋ ಮಾಡುತ್ತಿದ್ದಾರೆ. ಗೌರಿ ಹತ್ಯೆಯ ಬಗ್ಗೆ ಪ್ರಧಾನಿ ಒಂದು ಪದವನ್ನೂ ಮಾತನಾಡಿಲ್ಲ. ಈ ಮೌನ ಹತ್ಯೆಯನ್ನು ಸಮರ್ಥಿಸುವಂತಿದೆ ಎಂದು ಪ್ರಧಾನಿ ವಿರುದ್ಧ ಸಾಮಾಜಿಕ ಹೋರಾಟಗಾರ ಜಿಗ್ನೇಶ್ ಮೇವಾನಿ ವಾಗ್ದಾಳಿ ನಡೆಸಿದರು.

ಇದೇ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರರಾದ ಯೋಗೇಂದ್ರ ಯಾದವ್, ಡಾ.ವಾಸು ಉಪಸ್ಥಿತರಿದ್ದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments