ದೆಹಲಿ ಶಾಲೆಗಳಲ್ಲಿ ಗಾಯತ್ರಿ ಮಂತ್ರ ಜಪ: ಅಲ್ಪಸಂಖ್ಯಾತ ಆಯೋಗದ ಆಕ್ಷೇಪ

Webdunia
ಸೋಮವಾರ, 8 ಅಕ್ಟೋಬರ್ 2018 (10:02 IST)
ನವದೆಹಲಿ: ದೆಹಲಿಯ ಶಾಲೆಗಳಲ್ಲಿ ಗಾಯತ್ರಿ ಮಂತ್ರ ಜಪ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಅಲ್ಪ ಸಂಖ್ಯಾತ ಆಯೋಗ ನಗರಾಡಳಿತಕ್ಕೆ ನೋಟಿಸ್ ನೀಡಿದೆ.
 

ಉತ್ತರ ದೆಹಲಿಯ ನಗರಾಡಳಿತ ಸಂಸ್ಥೆ ತನ್ನ ಅಧೀನದಲ್ಲಿ ಬರುವ ಶಾಲೆಗಳಲ್ಲಿ ಗಾಯತ್ರಿ ಮಂತ್ರ ಜಪಿಸುವುದನ್ನು ಕಡ್ಡಾಯಗೊಳಿಸಿರುವುದನ್ನು ಅಲ್ಪಸಂಖ್ಯಾತರ ಆಯೋಗ ಪ್ರಶ್ನಿಸಿದೆ.

‘ಇದು ನಮ್ಮ ಜಾತ್ಯಾತೀತ ತತ್ವಗಳಿಗೆ ವಿರೋಧಿಯಾಗಿದೆ. ಅಲ್ಪ ಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಇದು ಇಷ್ಟವಾಗಲ್ಲ. ಈ ರೀತಿ ಧಾರ್ಮಿಕ ವಿಚಾರಗಳನ್ನು ಹೇರಬಾರದು’ ಎಂದು ಆಯೋಗ ನೋಟಿಸ್ ನಲ್ಲಿ ಹೇಳಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments