Webdunia - Bharat's app for daily news and videos

Install App

ಪಾಕ್ ನಿಂದ ಮರಳಿರುವ ಯುವತಿಗೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ರಿಂದ ಕನ್ಯಾದಾನ

Webdunia
ಸೋಮವಾರ, 10 ಜುಲೈ 2017 (12:59 IST)
ಭೋಪಾಲ್:ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಲಹೆ ಮೇರೆಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಅನಾಥ ಯುವತಿಯೊಬ್ಬಳ ವಿವಾಹ ಮಾಡಿ, ಕನ್ಯಾದಾನ ನೆರವೇರಿಸಲಿದ್ದಾರೆ.
 
ಹೌದು..ಆಕಸ್ಮಿಕ ಘಟನೆಯೊಂದರಲ್ಲಿ ಬಾಲ್ಯದಲ್ಲಿ ಪಾಕಿಸ್ತಾನಕ್ಕೆ ತೆರಳಿ 13 ವರ್ಷಗಳ ಕಾಲ ಯಾತನೆ ಅನುಭವಿಸಿ 2015ರಲ್ಲಿ ಭಾರತಕ್ಕೆ ಮರಳಿದ್ದ ಅನಾಥ ಯುವತಿ ಗೀತಾ ಶೀಘ್ರದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಸ್ವತ: ಸಿಎಂ ಚೌಹಾಣ್ ಕನ್ಯಾದಾನ ಮಾಡಲಿದ್ದಾರೆ. 
 
ವಿದಿಶಾ ಸಂಸದರಾಗಿರುವ ಸುಷ್ಮಾ, ಭೂಪಾಲ್ ಗೆ ಬಂದಾಗಲೆಲ್ಲ ಗೀತಾಳನ್ನು ಭೇಟಿಯಾಗುತ್ತಿದ್ದರು. ಹೀಗೆ ಈಬಾರಿ ಭೇಟಿಯಾದಾಗ ಮಾತನಾಡಿರುವ ಸುಷ್ಮಾ,ಗೀತಾಳಿಗೆ 25 ವರ್ಷ ತುಂಬಿದ್ದು, ಗೀತಾ ಆಯ್ಕೆಯಂತೆಯೇ ಆಕೆ ಇಷ್ಟಪಡುವಂತಹ ಸೂಕ್ತ ವರನನ್ನು ಹುಡುಕಲಾಗುವುದು.ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೇ ಕನ್ಯಾದಾನ ಮಾಡಲಿದ್ದಾರೆಂದು ಹೇಳಿದ್ದಾರೆ.  
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments