Webdunia - Bharat's app for daily news and videos

Install App

ಸಂಕ್ರಾಂತಿ ಹಬ್ಬಕ್ಕೆ ಜನರಿಗೆ ತೆಲಂಗಾಣ ಸಿಎಂಯಿಂದ ಭರ್ಜರಿ ಗಿಫ್ಟ್

Webdunia
ಸೋಮವಾರ, 14 ಜನವರಿ 2019 (12:07 IST)
ಹೈದರಾಬಾದ್ : ಸಂಕ್ರಾಂತಿ ಹಬ್ಬಕ್ಕೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಜನರಿಗೆ ಭರ್ಜರಿ ಗಿಫ್ಟ್ ವೊಂದನ್ನು ನೀಡಿದ್ದಾರೆ.


ಹೌದು. ಅಧಿಕಾರಕ್ಕೆ ಬಂದಾಗಿನಿಂದಲೂ ಜನರ ಅನುಕೂಲಕ್ಕಾಗಿ ಉಚಿತ ಆಫರ್ ಗಳನ್ನು ನೀಡುತ್ತಾ ಬಂದಿರುವ ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಸಂಕ್ರಾಂತಿ ಹಿನ್ನೆಲೆ ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕವನ್ನು ಮನ್ನಾ ಮಾಡಿದ್ದಾರೆ.


3 ದಿನ ಆಚರಿಸಲಾಗುವ ಸಂಕ್ರಾಂತಿ ಪ್ರಯುಕ್ತ ಹೈದರಾಬಾದ್‌ನಲ್ಲಿ ನೆಲೆಸಿರುವ ವಿವಿಧ ಭಾಗಗಳ ಜನರು ಹಬ್ಬಕ್ಕಾಗಿ ತಮ್ಮ ಹುಟ್ಟೂರಿಗೆ ತೆರಳುತ್ತಿದ್ದಾರೆ. ಅವರಿಗೆ ಅನುಕೂಲವಾಗಲೆಂದು ವಾಹನಗಳ ಮೇಲೆ ಯಾವುದೇ ಟೋಲ್ ವಿಧಿಸಿದಂತೆ ಟೋಲ್‌ಗಳಿಗೆ ಸರ್ಕಾರ ಸೂಚನೆ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments