Webdunia - Bharat's app for daily news and videos

Install App

ದೇಶದ ಮೂಲೆಮೂಲೆಗಳಿಂದ ರಾಮಲಲ್ಲಾನ ಜನ್ಮಸ್ಥಳಕ್ಕೆ ಬಂದು ತಲುಪುತ್ತಿವೆ ಉಡುಗೊರೆಗಳು

geetha
ಬುಧವಾರ, 17 ಜನವರಿ 2024 (20:01 IST)
ಅಯೋಧ್ಯೆ :ಹೈದರಾಬಾದ್‌ ಮೂಲದ ನಾಗಭೂಷಣ್‌ ರೆಡ್ಡಿ ಎಂಬುವವರು ಶ್ರೀರಾಮನ ನೈವೇದ್ಯಕ್ಕೆಂದು 1265 ಕೆಜಿ ತೂಕದ ಬೃಹತ್‌ ಲಡ್ಡು ತಯಾರಿಸಿದ್ದಾರೆ. ಜೈ ಶ್ರೀರಾಮ್‌ ಎಂದು ಲಡ್ಡು ಮೇಲೆ ಬರೆಯಲಾಗಿದ್ದು, ಬುಧವಾರ ಈ ಬೃಹತ್‌ ಲಡ್ಡುವನ್ನು ಹೈದರಾಬಾದ್‌ ನಿಂದ ಅಯೋಧ್ಯೆಗೆ ಕೊಂಡೊಯ್ಯಲಾಗುತ್ತಿದೆ. 
 
ಇದೇ ವೇಳೆ 12 ಲಕ್ಷ ನೇಕಾರರು ಸಿದ್ದಪಡಿಸಿರುವ ಕೈಮಗ್ಗದ ಉಡುಪುಗಳನ್ನು ಸಿಎಂ ಯೋಗಿ ಆದಿತ್ಯನಾಥ್‌ ರಾಮಮಂದಿರಕ್ಕೆ ಸಮರ್ಪಿಸಿದ್ದಾರೆ. ನೇಕಾರರ ಸಮುದಾಯದಿಂದ ರಾಮಲಲ್ಲಾನಿಗೆ ಉಡುಗೊರೆ ನೀಡುವ ವಿಶಿಷ್ಟ ಅಭಿಯಾನ ಕೈಗೊಳ್ಳಲಾಗಿತ್ತು.

 ರಾಮಮಂದಿರದಲ್ಲಿ ರಾಮನ ಪ್ರತಿಷ್ಠಾಪನಾ ಕಾರ್ಯಕ್ಕೆ ಕೇವಲ ಐದು ದಿನಗಳಷ್ಟೇ ಬಾಕಿ ಉಳಿದಿವೆ. ಈ ವೇಳೆ ದೇಶದ ಮೂಲೆಮೂಲೆಗಳಿಂದ ಉಡುಗೊರೆಗಳು ರಾಮಲಲ್ಲಾನ ಜನ್ಮಸ್ಥಳಕ್ಕೆ ಬಂದು ತಲುಪುತ್ತಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments