Webdunia - Bharat's app for daily news and videos

Install App

ಹಿಂದೂಗಳು ಜನಸಂಖ್ಯೆಯನ್ನು ಹೆಚ್ಚಿಸಿಕೊಳ್ಳಿ: ಗಿರಿರಾಜ್ ಸಿಂಗ್

Webdunia
ಸೋಮವಾರ, 24 ಅಕ್ಟೋಬರ್ 2016 (15:49 IST)
ಧರ್ಮವನ್ನು ರಕ್ಷಿಸಿಕೊಳ್ಳಲು ಹಿಂದೂಗಳು ತಮ್ಮ ಜನಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಕರೆ ನೀಡಿದ್ದಾರೆ.
ಸಹರಾಣಾಪುರ ಜಿಲ್ಲೆಯ ದೇವ್‌ಬಾದ್‌ ಪ್ರದೇಶದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ದೇಶದ ಜನರು ರಾಮ ಮಂದಿರ ನಿರ್ಮಾಣಕ್ಕಾಗಿ ಆಗ್ರಹಿಸುತ್ತಿದ್ದಾರೆ. ಆದರೆ ರಾಮ ಭಕ್ತರೇ ಇಲ್ಲದಿದ್ದರೆ ಮಂದಿರ ನಿರ್ಮಾಣ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. 
 
ಹಿಂದೂ ಸಮುದಾಯದವರು ತಮ್ಮ ಜನಸಂಖ್ಯೆಯನ್ನು ಏರಿಸಿಕೊಳ್ಳಬೇಕಿದೆ. ದೇಶದ 8 ರಾಜ್ಯಗಳಲ್ಲಿ ನಮ್ಮ ಜನರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ ಎಂದವರು ಕಳವಳ ವ್ಯಕ್ತ ಪಡಿಸಿದ್ದಾರೆ.
 
ವಿಭಜನೆ ಸಂದರ್ಭದಲ್ಲಿ ಪಾಕಿಸ್ತಾನದಲ್ಲಿ 22 ಪ್ರತಿಶತ ಹಿಂದೂಗಳಿದ್ದರು. ಮತ್ತೀಗ ಅದು 1 %ಕ್ಕೆ ಇಳಿದಿದೆ. ಅದೇ ಭಾರತದ ಮಟ್ಟಿಗೆ ಹೇಳುವುದಾದರೆ ಆ ಸಮಯದಲ್ಲಿ ಹಿಂದೂಗಳ ಸಂಖ್ಯೆ 90%, ಇಸ್ಲಾಂ ಧರ್ಮೀಯರ ಸಂಖ್ಯೆ 10% ಇತ್ತು. ಆದರೀಗ ಮುಸ್ಲಿಮರ ಜನಸಂಖ್ಯೆ 24% ಕ್ಕೇರಿದರೆ, ಹಿಂದೂಗಳು 76% ಕ್ಕೆ ಇಳಿಕೆಯಾಗಿದೆ ಎಂದು ಅವರು ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments