Webdunia - Bharat's app for daily news and videos

Install App

ಮಾಂತ್ರಿಕನ ಮಾತು ಕೇಳಿ ಬಾಲಕಿಯ ಶ್ವಾಸಕೋಶ ಕಿತ್ತು ಜೀವ ತೆಗೆದರು!

Webdunia
ಮಂಗಳವಾರ, 17 ನವೆಂಬರ್ 2020 (11:08 IST)
ಕಾನ್ಪುರ: ಮಾಂತ್ರಿಕನ ಮಾತುಕೇಳಿಕೊಂಡು 7 ವರ್ಷದ ಬಾಲಕಿಯೊಬ್ಬಳನ್ನು ಹತ್ಯೆಗೈದು ಆಕೆಯ ಶ್ವಾಸಕೋಶ ಕಿತ್ತು ಹಾಕಿದ ಭೀಕರ ಘಟನೆ ಕಾನ್ಪುರದಲ್ಲಿ ನಡೆದಿದೆ.


ಬಾಲಕಿಯ ಸಂಬಂಧಿಕ ದಂಪತಿಗಳೇ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಈ ದಂಪತಿಗೆ ಹಲವಾರು ವರ್ಷಗಳಿಂದ ಮಕ್ಕಳಾಗಿರಲಿಲ್ಲ. ಈ ಬಗ್ಗೆ ಮಾಂತ್ರಿಕನೊಬ್ಬ ಬಾಲಕಿಯ ಜೀವಬಲಿಗೊಟ್ಟು ಶ್ವಾಸಕೋಶ ಸೇವಿಸಿದರೆ ಮಕ್ಕಳಾಗುತ್ತದೆಂದು ನಂಬಿಸಿದ್ದ. ಇದನ್ನು ನಂಬಿದ ದಂಪತಿ ಈ ಘೋರ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಈಗ ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments