Webdunia - Bharat's app for daily news and videos

Install App

ಆಧಾರ್ ಕಾರ್ಡ್ ಇಲ್ಲವೆಂದು ಬಾಲಕಿಗೆ ಚಿಕಿತ್ಸೆ ನಿರಾಕರಿಸಿದ ಆಸ್ಪತ್ರೆ!

Webdunia
ಶುಕ್ರವಾರ, 12 ಅಕ್ಟೋಬರ್ 2018 (08:17 IST)
ನವದೆಹಲಿ: ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕೆ ದೆಹಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಅನಾರೋಗ್ಯ ಪೀಡಿತ ಬಾಲಕಿಗೆ ಚಿಕಿತ್ಸೆ ನಿರಾಕರಿಸಿದ ಘಟನೆ ನಡೆದಿದೆ.

ಈ ವಿಚಾರವನ್ನು ದೆಹಲಿಯ ಬಿಜೆಪಿ ನಾಯಕ ಮನೋಜ್ ತಿವಾರಿ ಟ್ವೀಟ್ ಮೂಲಕ ಹೇಳಿಕೊಂಡಿದ್ದು, ಕೇಜ್ರಿವಾಲ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾಗೆ ಟ್ಯಾಗ್ ಮಾಡಿ ಬಾಲಕಿಗೆ ಚಿಕಿತ್ಸೆ ಕೊಡಿಸಲು ನೆರವಾದರೆ ಅದುವೇ ನವರಾತ್ರಿ ಹಬ್ಬದ ನಿಜವಾದ ಆಚರಣೆ ಮಾಡಿದಂತೆ ಎಂದು ಮನವಿ ಮಾಡಿದ್ದರು.

ಮನೋಜ್ ತಿವಾರಿ ಟ್ವೀಟ್ ಗೆ ತಕ್ಷಣ ಸ್ಪಂದಿಸಿದ ಸಚಿವರು ಆ ಬಾಲಕಿಯನ್ನು ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲು ನೆರವಾದರು. ಹಾಗೂ ಟ್ವೀಟ್ ಮೂಲಕವೇ ಈ ವಿಚಾರದಲ್ಲಿ ಮನೋಜ್ ತಿವಾರಿಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments