Webdunia - Bharat's app for daily news and videos

Install App

ಕಾಮುಕನ ವಿರುದ್ಧ ಹೋರಾಡಿದ 14 ವರ್ಷದ ಹುಡುಗಿ. ಕೊನೆಗೆ ಆಗಿದ್ದೇನು?

Webdunia
ಸೋಮವಾರ, 23 ನವೆಂಬರ್ 2020 (08:01 IST)
ಪುದುಚೇರಿ : 14 ವರ್ಷದ ಹುಡುಗಿಯೊಬ್ಬಳು ತನ್ನ ಮೇಲೆ ಮಾನಭಂಗ ಎಸಗಲು ಮಂದಾದ 36 ವರ್ಷದ ಕಾಮುಕನ  ವಿರುದ್ಧ ಹೋರಾಡಿದ ಘಟನೆ ಪುದುಚೇರಿಯಲ್ಲಿ ನಡೆದಿದೆ.

ಹುಡುಗಿಯನ್ನು ಮನೆಯ ಹಿತ್ತಲಿನಿಂದ ಅಪಹರಿಸಿ ತೋಟಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಅವಳು ದುಪ್ಪಟಾದಿಂದ ಮರಕ್ಕೆ ಕಟ್ಟಿ ಹಾಕಿ ಬಾಯಿಗೆ ಬಟ್ಟೆ ತುರುಕಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಆಗ ಹುಡುಗಿ ಆತನ ವಿರುದ್ಧ ಹೋರಾಡಿದ್ದಾಳೆ, ಬಳಿಕ ತೋಟದ ಕಡೆಗೆ ಯಾರೋ ಬರುತ್ತಿರುವುದನ್ನು ಗಮನಿಸಿ ಆತ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಮರುದಿನ ಹುಡುಗಿಯನ್ನು ದಾರಿಹೋಕರೊಬ್ಬರು ರಕ್ಷಿಸಿದ್ದಾರೆ. ಮನೆಗೆ ಬಂದ ಹುಡುಗಿ ಮನೆಯವರಿಗೆ ವಿಚಾರ ತಿಳಿಸಿದ್ದಾಳೆ.

ಆದರೆ ಮನೆಯವರು ಪೊಲೀಸರಿಗೆ ದೂರು ಹಿಂಜರಿದಿದ್ದಾರೆ. ಆದರೆ ಅನಾಮಧೇಯ ವ್ಯಕ್ತಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments