Webdunia - Bharat's app for daily news and videos

Install App

ಮದುವೆ ನಿರಾಕರಿಸಿದ್ದಕ್ಕೆ ಕತ್ತು ಹಿಸುಕಿ ಬಾಲಕಿ ಕೊಲೆ?!

Webdunia
ಮಂಗಳವಾರ, 8 ನವೆಂಬರ್ 2022 (12:32 IST)
ಲಕ್ನೋ : ಮದುವೆ ಪ್ರಸ್ತಾಪವನ್ನು ನಿರಾಕರಿಸಿದ 14 ವರ್ಷದ ಬಾಲಕಿ ಕತ್ತು ಹಿಸುಕಿ ನೆರೆಮನೆಯವನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ.

ಕೃತ್ಯ ಎಸಗಿದ ಬಳಿಕ ಬಾಲಕಿಯ ಶವವನ್ನು ಕಬ್ಬಿನ ಗದ್ದೆಯಲ್ಲಿ ಎಸೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಸೋನು ಬಂಜಾರ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ನವೆಂಬರ್ 5 ರಂದು ತನ್ನ ಮನೆಯಿಂದ ನಾಪತ್ತೆಯಾಗಿದ್ದು, ಮರುದಿನ ಹಾಜಿಪುರ ಗ್ರಾಮದ ಹೊಲದಲ್ಲಿ ಆಕೆಯ ಶವ ಪತ್ತೆಯಾಗಿದೆ.

ತನ್ನ ಮಗಳನ್ನು ಮದುವೆಯಾಗುವಂತೆ ಆರೋಪಿ ಪೀಡಿಸುತ್ತಿದ್ದು, ತನ್ನ ಕುಟುಂಬಕ್ಕೂ ಬೆದರಿಕೆ ಹಾಕಿರುವುದಾಗಿ ಬಾಲಕಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನಗರ ನಕ್ಸಲರಂತೆ ಮಾತನಾಡುತ್ತಿದ್ದಾರೆ

ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಿ: ಬಿ.ವೈ.ವಿಜಯೇಂದ್ರ

ಜುಬೀನ್ ಗರ್ಗ್ ಸಾವಿನ ಸುದ್ದಿ ಕೇಳಿ ಆಘಾತಕ್ಕೀಡಾಗಿದ್ದೇನೆ, ಪ್ರಧಾನಿ ಮೋದಿ ಸಂತಾಪ

ಉತ್ತರಾಖಂಡ ಚಮೋಲಿಯಲ್ಲಿ ಇಂದು ಮತ್ತೇ ಐದು ಶವ ಪತ್ತೆ, ಮೃತರ ಸಂಖ್ಯೆ 7ಕ್ಕೆ ಏರಿಕೆ

ಪಾಕ್‌ ವಿರುದ್ಧದ 1965ರ ಯುದ್ಧದಲ್ಲಿ ಮಡಿದ ವೀರ ಯೋಧರಿಗೆ ರಾಜನಾಥ್ ಸಿಂಗ್ ನಮನ

ಮುಂದಿನ ಸುದ್ದಿ
Show comments