Webdunia - Bharat's app for daily news and videos

Install App

ಹುಡುಗಿಯರು ಕೆಟ್ಟ ಉಡುಪಿನಲ್ಲಿ ಶೂರ್ಪನಖಿಯಂತೆ ಕಾಣ್ತಾರೆ : ಕೈಲಾಶ್

Webdunia
ಭಾನುವಾರ, 9 ಏಪ್ರಿಲ್ 2023 (13:34 IST)
ಇಂದೋರ್ : ಹುಡುಗಿಯರು ಕೆಟ್ಟ ಉಡುಪಿನಲ್ಲಿ ಶೂರ್ಪನಖಿಯಂತೆ ಕಾಣುತ್ತಾರೆ ಎಂದು ಹೇಳುವ ಮೂಲಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
 
ಇತ್ತೀಚೆಗೆ ನಡೆದ ಹನುಮಾನ್ ಮತ್ತು ಮಹಾವೀರ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಇವರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ರಾತ್ರಿ ಮನೆಯಿಂದ ಹೊರಗೆ ಬಂದಾಗ ಮದ್ಯದ ಅಮಲಿನಲ್ಲಿ ಯುವಜನತೆ ತೇಲಾಡುತ್ತಿರುವುದನ್ನು ಗಮನಿಸಿದೆ. ದೇವ್ರಾಣೆ ಹೇಳ್ತೀನಿ ಅವರನ್ನು ನೋಡಿದಾಗ ಕಾರಿಂದ ಇಳಿದು ಎರಡು ಏಟು ಹೊಡೆಯಬೇಕು ಅನಿಸುವಷ್ಟು ಸಿಟ್ಟು ಬಂತು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments