ಎಎಪಿಗೆ ಅವಕಾಶ ನೀಡಿ : ಕೇಜ್ರಿವಾಲ್

Webdunia
ಭಾನುವಾರ, 13 ಫೆಬ್ರವರಿ 2022 (11:50 IST)
ಪಣಜಿ : ಗೋವಾ ಮತ್ತು ಉತ್ತರಾಖಂಡದ ಜನರಿಗೆ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮನವಿ ಮಾಡಿದರು.

ವಿಧಾನಸಭೆ ಚುನಾವಣೆಗೆ ಒಂದು ದಿನ ಮುಂಚಿತವಾಗಿ ಕಲ್ಯಾಣ ಮತ್ತು ಅಭಿವೃದ್ಧಿ ಸಂಬಂಧಿತ ಕೆಲಸಗಳನ್ನು ಮಾಡುವುದಾಗಿ ಭರವಸೆ ನೀಡಿದ್ದಾರೆ.

ಉತ್ತರಾಖಂಡದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ 10 ವರ್ಷ ಆಡಳಿತ ನಡೆಸಿವೆ. ಗೋವಾದಲ್ಲಿ ಕಾಂಗ್ರೆಸ್ 27 ವರ್ಷ, ಬಿಜೆಪಿ 15 ವರ್ಷ ಅಧಿಕಾರದಲ್ಲಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಗೋವಾ ಮತ್ತು ಉತ್ತರಾಖಂಡದ ಜನರನ್ನು ಲೂಟಿ ಮಾಡಿದೆ.

ನೀವು ಅವರಿಗೆ ಮತ್ತೊಮ್ಮೆ ಮತ ಹಾಕಿದರೆ, ಅವರು ನಿಮ್ಮನ್ನು ಲೂಟಿ ಮಾಡುವುದನ್ನು ಮುಂದುವರಿಸುತ್ತಾರೆ. ಈ ಬಾರಿ ಹೊಸ ಪಕ್ಷ (ಎಎಪಿ) ಇದೆ. ನಾವು ಕಲ್ಯಾಣ, ಅಭಿವೃದ್ಧಿಗೆ ಸಂಬಂಧಿಸಿದ ಕೆಲಸಗಳನ್ನು ನೀಡುತ್ತೇವೆ. ಆಮ್ ಆದ್ಮಿ ಪಕ್ಷಕ್ಕೆ ಅವಕಾಶ ನೀಡಿ ಎಂದಿದ್ದಾರೆ.

ಶಿಕ್ಷಣ, ಆರೋಗ್ಯ ಮತ್ತು ವಿದ್ಯುತ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದೆಹಲಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಉಲ್ಲೇಖಿಸಿ ಮಾತನಾಡಿದ ಕೇಜ್ರಿವಾಲ್ ಅವರು, ಎರಡೂ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದರೆ ತಾವು ಅದೇ ರೀತಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments