Webdunia - Bharat's app for daily news and videos

Install App

ತುರ್ತು ವೈದ್ಯಕೀಯ ನೆರವು ನೀಡಿ : ನಿತ್ಯಾನಂದ

Webdunia
ಶನಿವಾರ, 3 ಸೆಪ್ಟಂಬರ್ 2022 (08:47 IST)
ಕೊಲಂಬೊ : ಸ್ವಯಂ ಘೋಷಿತ ದೇವಮಾನವ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ನಿತ್ಯಾನಂದ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿದ್ದು, ಶ್ರೀಲಂಕಾದಿಂದ ವೈದ್ಯಕೀಯ ನೆರವು ನೀಡುವಂತೆ ಮನವಿ ಮಾಡಿದ್ದಾರೆ.

ದೇಶವನ್ನೇ ತೊರೆದು ಈಕ್ವೆಡಾರ್ ದ್ವೀಪದಲ್ಲಿ ನೆಲೆಸಿರುವ ಬಿಡದಿ ಧ್ಯಾನಪೀಠದ ಸ್ವಾಮಿ ನಿತ್ಯಾನಂದ ತನಗೆ ತುರ್ತು ವೈದ್ಯಕೀಯ ನೆರವು ನೀಡುವಂತೆ ಲಂಕಾ ಅಧ್ಯಕ್ಷರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. 

ಕಳೆದ ಆಗಸ್ಟ್ 7ರಂದೇ ನಿತ್ಯಾನಂದ ಕೈಲಾಸ ಸಾರ್ವಭೌಮ ರಾಜ್ಯದಲ್ಲಿ ವೈದ್ಯಕೀಯ ಸೌಲಭ್ಯದ ಕೊರೆತೆಯನ್ನು ಉಲ್ಲೇಖಿಸಿ ಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದರು.

ನಾನು ಅಸ್ವಸ್ಥನಾಗಿದ್ದೇನೆ, ಜೀವಕ್ಕೆ ಅಪಾಯವಿದ್ದು, ತುರ್ತು ಚಿಕಿತ್ಸೆಯ ಅವಶ್ಯಕತೆಯಿದೆ. ಕೂಡಲೇ ವೈದ್ಯಕೀಯ ಅಗತ್ಯತೆಗಳನ್ನು ಪೂರೈಸುವಂತೆ ಲಂಕಾ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ಅವರಿಗೆ ಕೋರಿದ್ದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments