Webdunia - Bharat's app for daily news and videos

Install App

ಮಹದಾಯಿ ನದಿ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದ ಗೋವಾ ಸಿಎಂ

Webdunia
ಶನಿವಾರ, 30 ಜನವರಿ 2021 (12:58 IST)
ಗೋವಾ : ಮಹಾರಾಷ್ಟ್ರದ ಸಿಎಂ ಬಳಿಕ ಇದೀಗ  ಗೋವಾ ಸಿಎಂ ಪ್ರಮೋದ್ ಸಾವಂತ್ ಮಹದಾಯಿ ನದಿ ವಿಚಾರದಲ್ಲಿ ಕ್ಯಾತೆ ತೆಗದಿದ್ದಾರೆ.  

ಮಹದಾಯಿ ವಿಚಾರದಲ್ಲಿ ಯಾರಿಗೂ ಮಣಿಯಲ್ಲ. ಪಕ್ಷ ಬದಿಗಿಟ್ಟು ಮಹದಾಯಿ ನೋಡುವೆ. ಗೋವಾದಲ್ಲಿ ಬಿಜೆಪಿ ಸರ್ಕಾರ ಇದೆ. ಕೇಂದ್ರ, ಕರ್ನಾಟಕದಲ್ಲೂ ಬಿಜೆಪಿ ಸರ್ಕಾರ ಇದೆ. ಹಾಗಂತ ಯಾರಿಗೂ ರಾಜಿ ಆಗೋ ಪ್ರಶ್ನೆ ಇಲ್ಲ. ಮಹದಾಯಿ ವಿಷಯದಲ್ಲಿ ಪಕ್ಷದ ಮಾತು ಕೇಳಲ್ಲ ಎಂದು ಗೋವಾ ಅಸೆಂಬ್ಲಿಯಲ್ಲಿ ಗೋವಾ ಸಿಎಂ ಹೇಳಿದ್ದಾರೆ.

ಮಹದಾಯಿ ನನಗೆ ತಾಯಿ ಸಮಾನ. ಮಹದಾಯಿ ಗೋವಾದ ಜೀವನದಿ. ಈ ವಿಚಾರದಲ್ಲಿಪಕ್ಷ, ರಾಜಕೀಯ ಬದಿಗಿಡುವೆ. ಪಕ್ಷದಿಂದ ಯಾವ ಒತ್ತಡ ಬಂದರೂ ಒಪ್ಪಲ್ಲ ಗೋವಾ ಸಿಎಂ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments