Webdunia - Bharat's app for daily news and videos

Install App

ರಾಹುಲ್ ಗಾಂಧಿ ಭಾಷಣ ಕೇಳಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೇ ರಾಜೀನಾಮೆ!

Webdunia
ಬುಧವಾರ, 21 ಮಾರ್ಚ್ 2018 (08:59 IST)
ಪಣಜಿ: ಗೋವಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಾಂತಾ ರಾಮ್ ನಾಯಕ್ ರಾಜೀನಾಮೆಯಿತ್ತಿದ್ದಾರೆ. ಇದಕ್ಕೆ ಕಾರಣ ರಾಹುಲ್ ಗಾಂಧಿ ಎಐಸಿಸಿ ಅಧಿವೇಶನದಲ್ಲಿ ಮಾಡಿದ ಭಾಷಣ ಎಂದಿದ್ದಾರೆ!

ಎಐಸಿಸಿ ಅಧಿವೇಶನದಲ್ಲಿ ಭಾಷಣ ಮಾಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಯುವಕರು ಮುಂದೆ ಬಂದು ನಾಯಕತ್ವ ವಹಿಸಬೇಕು ಎಂದು ಪ್ರತಿಪಾದಿಸಿದ್ದರು. ಅವರ ಈ ಭಾಷಣ ಕೇಳಿ ಸ್ಪೂರ್ತಿಗೊಂಡ ಗೋವಾ ಕಾಂಗ್ರೆಸ್ ನಾಯಕ ಇದೀಗ ಕಿರಿಯರಿಗೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ತಮ್ಮ ಅಧ್ಯಕ್ಷ ಗಾದಿಗೇ ರಾಜೀನಾಮೆ ಇತ್ತಿದ್ದಾರೆ.

71 ವರ್ಷದ ಶಾಂತಾರಾಮ್ ಈ ವಿಚಾರವನ್ನು ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ಅವರು ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿಗೆ ಕಳುಹಿಸಿದ್ದಾರಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments