Webdunia - Bharat's app for daily news and videos

Install App

ಸುಗಂಧದ್ರವ್ಯ ತಜ್ಞೆ ಮೋನಿಕಾ ಹತ್ಯೆ ಆರೋಪಿ ಬಂಧನ

Webdunia
ಸೋಮವಾರ, 10 ಅಕ್ಟೋಬರ್ 2016 (16:57 IST)
ಗೋವಾದ ಖ್ಯಾತ ಸುಗಂಧದ್ರವ್ಯ ತಜ್ಞೆ  ಮೋನಿಕಾ ಘುರ್ಡೆ ಹತ್ಯೆ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. 

 
ಬಂಧಿತ ಆರೋಪಿಯನ್ನು ಅಪಾರ್ಟಮೆಂಟ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಪಂಜಾಬ್‌ನ ಭತಿಂದಾ ನಿವಾಸಿ ರಾಜ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ. 
 
ಛತ್ರಿ ವಿಚಾರಕ್ಕೆ ಮೋನಿಕಾ ಮತ್ತು ಸಿಂಗ್‌ಗೆ ಜಗಳವಾಗಿತ್ತು. ಈ ಗಲಾಟೆ ಬಳಿಕ ಕೆಲ ಕಳೆದುಕೊಂಡಿದ್ದ ಸಿಂಗ್‌ಗೆ ಬಳಿಕ ಮತ್ತೆಲ್ಲೂ ಕೆಲಸ ಸಿಕ್ಕಿರಲಿಲ್ಲ.ಇದೇ ಸಿಟ್ಟಲ್ಲಿ ಆತ ಮೋನಿಕಾಳನ್ನು ಕೊಲೆಗೈದಿದ್ದ ಎಂದು ಪ್ರಾಥಮಿಕ ವಿಚಾರಣೆಯಲ್ಲಿ ಹೊರಬಿದ್ದಿದೆ. 
 
ಅಕ್ಟೋಬರ್ 6 ರಂದು ಗೋವಾದ ಸಂಗೊಲ್ಡಾದಲ್ಲಿರುವ ನಿವಾಸದಲ್ಲಿ ಮೋನಿಕಾ ಘುರ್ಡೆಯವರ ನಗ್ನ ಮೃತದೇಹ ಪತ್ತೆಯಾಗಿತ್ತು. ಆರೋಪಿಗಳು ಅತ್ಯಾಚಾರವೆಸಗಿ ನಂತರ ಹತ್ಯೆ ಮಾಡಿರಬಹುದು ಪೊಲೀಸರು ಶಂಕಿಸಿದ್ದರು. ಘಟನೆ ನಡೆದ ಮೂರು ದಿನಗಳ ಬಳಿಕ ಗೋವಾ, ಮಂಗಳೂರು, ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ಆರೋಪಿ ಜೈಲು ಸೇರಿದ್ದಾನೆ. 
 
ವರದಿಗಳ ಪ್ರಕಾರ, ಮೋನಿಕಾ ಘುರ್ಡೆ ಹತ್ಯೆ ಬಳಿಕ ಆರೋಪಿ ಅವರ 2 ಎಟಿಎಂ ಕಾರ್ಡ್‌ ಮತ್ತು ಮೊಬೈಲ್ ಕದ್ದಿದ್ದ ಮತ್ತು ಘಟನೆ ಕದ್ದಿದ್ದ  ಘಟನೆ ನಡೆದ ಒಂದು ಗಂಟೆಯೊಳಗೆ ಅದೇ ಎಟಿಎಂ ಬಳಸಿ ಆರೋಪಿ ಹಣ ತೆಗೆಯುತ್ತಿರುವ ಸಿಸಿಟಿವಿ ದೃಶ್ಯಗಳು ಪೊಲೀಸರಿಗೆ ಲಭ್ಯವಾಗಿದ್ದವು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಇಳಿಕೆಯಾದರೂ ಲಕ್ಷದ ಗಡಿಯಲ್ಲೇ ಇದೆ ಚಿನ್ನದ ದರ

India attacks Pakistan: ಪಾಕಿಸ್ತಾನಕ್ಕೆ ಭಾರತ ಎಷ್ಟು ಹೊಡೆತ ನೀಡಿದೆ ಕೆಲವೇ ಕ್ಷಣಗಳಲ್ಲಿ ಸಿಗಲಿದೆ ಅಪ್ ಡೇಟ್

India Pakistan war: ಭಾರತದ ಬಗ್ಗೆ ಸುಳ್ಳಿನ ಕಂತೆ ಹರಡುತ್ತಿರುವ ಪಾಕಿಸ್ತಾನ

India Pakistan war: S-400 ಭಾರತದ ಸುದರ್ಶನ ಚಕ್ರ, ನಮ್ಮನ್ನು ರಕ್ಷಿಸಿದ್ದು ಹೇಗೆ

Karnataka Weather: ರಾಜ್ಯದಲ್ಲಿ ಇಂದು ಮಳೆಯಿರುತ್ತಾ, ಹವಾಮಾನ ವರದಿ ನೋಡಿ

ಮುಂದಿನ ಸುದ್ದಿ